ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿಗೆ ಅಧ್ಯಕ್ಷ ಯಾರು ಎನ್ನುವುದೇ ಈಗ ಯಕ್ಷ ಪ್ರಶ್ನೆ. ನನ್ನ ಉತ್ಸವಕ್ಕೆ ರಾಹುಲ್ ಬರುತ್ತಾರೆ ಎನ್ನುವ ಸಿದ್ದರಾಮಯ್ಯ ( Siddaramaiah ), ರಾಹುಲ್ ಬರುವ ವಿಷಯವೇ ಗೊತ್ತಿಲ್ಲ ಎನ್ನುತ್ತಿರುವ ಡಿಕೆಶಿ. ಡಿಕೆಶಿಗೆ ( DKS ) ಮಾಹಿತಿ ಇಲ್ಲದೆ ರಾಹುಲ್ ಬರುತ್ತಾರೆಯೇ? ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಸುಳಿವೇ ಇದು? ಎಂಬುದಾಗಿ ಬಿಜೆಪಿ ಕರ್ನಾಟಕ ( BJP Karnataka ) ಪ್ರಶ್ನಿಸಿದೆ.
ರಾಜ್ಯ ಕಾಂಗ್ರೆಸ್ಸಿಗೆ ಅಧ್ಯಕ್ಷ ಯಾರು ಎನ್ನುವುದೇ ಈಗ ಯಕ್ಷ ಪ್ರಶ್ನೆ.
ನನ್ನ ಉತ್ಸವಕ್ಕೆ ರಾಹುಲ್ ಬರುತ್ತಾರೆ ಎನ್ನುವ ಸಿದ್ದರಾಮಯ್ಯ, ರಾಹುಲ್ ಬರುವ ವಿಷಯವೇ ಗೊತ್ತಿಲ್ಲ ಎನ್ನುತ್ತಿರುವ ಡಿಕೆಶಿ.
ಡಿಕೆಶಿಗೆ ಮಾಹಿತಿ ಇಲ್ಲದೆ ರಾಹುಲ್ ಬರುತ್ತಾರೆಯೇ?
ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಸುಳಿವೇ ಇದು?#ಡಮ್ಮಿಡಿಕೆಶಿ pic.twitter.com/tWplLrNlma
— BJP Karnataka (@BJP4Karnataka) July 3, 2022
ಈ ಬಗ್ಗೆ ಸರಣಿ ಟ್ವಿಟ್ ( Twitter ) ಮಾಡಿದ್ದು, ಡಿಕೆಶಿ ಅವರೇ, ಕೆಪಿಸಿಸಿ ಅಧ್ಯಕ್ಷರಾದ ನಿಮ್ಮ ಮಾತು ಮೀರಿ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ ಎಂದಾದರೆ, ನಿಮ್ಮ ಸಂದೇಶ ತಲುಪುತ್ತಿಲ್ಲ ಅಥವಾ ನಿಮ್ಮ ಮಾತಿಗೆ ಬೆಲೆ ಇಲ್ಲ ಎಂದರ್ಥವಲ್ಲವೇ? ಎಂಬುದಾಗಿ ಡಮ್ಮಿ ಡಿಕೆಶಿ ಎಂಬುದಾಗಿ ವ್ಯಂಗ್ಯವಾಡಿದೆ.
ಡಿಕೆಶಿ ಅವರೇ, ಕೆಪಿಸಿಸಿ ಅಧ್ಯಕ್ಷರಾದ ನಿಮ್ಮ ಮಾತು ಮೀರಿ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ ಎಂದಾದರೆ, ನಿಮ್ಮ ಸಂದೇಶ ತಲುಪುತ್ತಿಲ್ಲ ಅಥವಾ ನಿಮ್ಮ ಮಾತಿಗೆ ಬೆಲೆ ಇಲ್ಲ ಎಂದರ್ಥವಲ್ಲವೇ?#ಡಮ್ಮಿಡಿಕೆಶಿ
— BJP Karnataka (@BJP4Karnataka) July 3, 2022
ಇತ್ತೀಚಿಗೆ ರಾಜಸ್ಥಾನದಲ್ಲಿ ಡಿಕೆಶಿ ಭಾಗವಹಿಸಿದ ಚಿಂತನ ಶಿಬಿರದಲ್ಲೂ, ಮೊನ್ನೆ ದೆಹಲಿಯಲ್ಲಿ ನಕಲಿ ಗಾಂಧಿಗಳ ಭೇಟಿ ಮಾಡಿದಾಗಲೂ, ಸಿದ್ದರಾಮಾತ್ಸವದ ಬಗ್ಗೆ ಯಾರೂ ಹೇಳಲಿಲ್ಲವೇ? ನಿಮ್ಮಿಬ್ಬರ ನಡುವೆ ಈಗ ಜೋಡೋ ಆಟವೋ ಅಥವಾ ತೋಡೋ ಆಟವೋ? ಎಂದು ಪ್ರಶ್ನಿಸಿದೆ.
ಇತ್ತೀಚಿಗೆ ರಾಜಸ್ಥಾನದಲ್ಲಿ ಡಿಕೆಶಿ ಭಾಗವಹಿಸಿದ ಚಿಂತನ ಶಿಬಿರದಲ್ಲೂ, ಮೊನ್ನೆ ದೆಹಲಿಯಲ್ಲಿ ನಕಲಿ ಗಾಂಧಿಗಳ ಭೇಟಿ ಮಾಡಿದಾಗಲೂ, ಸಿದ್ದರಾಮಾತ್ಸವದ ಬಗ್ಗೆ ಯಾರೂ ಹೇಳಲಿಲ್ಲವೇ?
ನಿಮ್ಮಿಬ್ಬರ ನಡುವೆ ಈಗ ಜೋಡೋ ಆಟವೋ ಅಥವಾ ತೋಡೋ ಆಟವೋ?#ಡಮ್ಮಿಡಿಕೆಶಿ
— BJP Karnataka (@BJP4Karnataka) July 3, 2022
ವಿಪಕ್ಷ ನಾಯಕ ಸಿದ್ಧರಾಮಯ್ಯ ಹುಟ್ಟುಹಬ್ಬ ಅದ್ದೂರಿಯಾಗಿ ನಡೆಯುತ್ತಿರುವುದು ಡಿಕೆ ಶಿವಕುಮಾರ್ ಅವರಿಗೆ ಗೊತ್ತಿಲ್ಲ ಎಂದಾದರೆ, ಪಕ್ಷದಲ್ಲಿ ಡಿಕೆಶಿ ಬೆನ್ನ ಹಿಂದೆ ನಡೆಯುತ್ತಿರುವುದು ಪಿತೂರಿಯಲ್ಲದೆ ಮತ್ತೇನು? ಪಕ್ಷದ ಅಧ್ಯಕ್ಷರಿಗೆ ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲದಷ್ಟು #ಡಮ್ಮಿಡಿಕೆಶಿ ಆಗಿದ್ದೇಕೆ? ಎಂದು ಹೇಳಿದೆ.
ವಿಪಕ್ಷ ನಾಯಕ @siddaramaiah ಹುಟ್ಟುಹಬ್ಬ ಅದ್ದೂರಿಯಾಗಿ ನಡೆಯುತ್ತಿರುವುದು @DKShivakumar ಅವರಿಗೆ ಗೊತ್ತಿಲ್ಲ ಎಂದಾದರೆ, ಪಕ್ಷದಲ್ಲಿ ಡಿಕೆಶಿ ಬೆನ್ನ ಹಿಂದೆ ನಡೆಯುತ್ತಿರುವುದು ಪಿತೂರಿಯಲ್ಲದೆ ಮತ್ತೇನು?
ಪಕ್ಷದ ಅಧ್ಯಕ್ಷರಿಗೆ ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲದಷ್ಟು #ಡಮ್ಮಿಡಿಕೆಶಿ ಆಗಿದ್ದೇಕೆ?
— BJP Karnataka (@BJP4Karnataka) July 3, 2022
ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ ಎಂಬ ಡಿಕೆ ಶಿವಕುಮಾರ್ ಅವರ ಮಾತನ್ನು ವಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಮತ್ತವರ ಪಟಾಲಂ ಒಪ್ಪುತ್ತದೆಯೇ? ಸಿದ್ದರಾಮೋತ್ಸವ ಮಾಡುತ್ತೇವೆ ಎಂದು ಹೊರಟಿರುವ ಸಿದ್ದರಾಮಯ್ಯ ಬಣದ ನಾಯಕರನ್ನು ನಿಯಂತ್ರಿಸಲು ಡಿಕೆಶಿ ಅವರಿಗೇಕೆ ಸಾಧ್ಯವಾಗುತ್ತಿಲ್ಲ? ಎಂದು ಕೇಳಿದೆ.
ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ ಎಂಬ @DKShivakumar ಅವರ ಮಾತನ್ನು ವಿಪಕ್ಷ ನಾಯಕ @siddaramaiah ಹಾಗೂ ಮತ್ತವರ ಪಟಾಲಂ ಒಪ್ಪುತ್ತದೆಯೇ?
ಸಿದ್ದರಾಮೋತ್ಸವ ಮಾಡುತ್ತೇವೆ ಎಂದು ಹೊರಟಿರುವ ಸಿದ್ದರಾಮಯ್ಯ ಬಣದ ನಾಯಕರನ್ನು ನಿಯಂತ್ರಿಸಲು ಡಿಕೆಶಿ ಅವರಿಗೇಕೆ ಸಾಧ್ಯವಾಗುತ್ತಿಲ್ಲ?#ಡಮ್ಮಿಡಿಕೆಶಿ pic.twitter.com/KLgxcG7JSk
— BJP Karnataka (@BJP4Karnataka) July 3, 2022