ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿಗೆ ಅಧ್ಯಕ್ಷ ಯಾರು ಎನ್ನುವುದೇ ಈಗ ಯಕ್ಷ ಪ್ರಶ್ನೆ. ನನ್ನ ಉತ್ಸವಕ್ಕೆ ರಾಹುಲ್ ಬರುತ್ತಾರೆ ಎನ್ನುವ ಸಿದ್ದರಾಮಯ್ಯ ( Siddaramaiah ), ರಾಹುಲ್ ಬರುವ ವಿಷಯವೇ ಗೊತ್ತಿಲ್ಲ ಎನ್ನುತ್ತಿರುವ ಡಿಕೆಶಿ. ಡಿಕೆಶಿಗೆ ( DKS ) ಮಾಹಿತಿ ಇಲ್ಲದೆ ರಾಹುಲ್ ಬರುತ್ತಾರೆಯೇ? ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಸುಳಿವೇ ಇದು? ಎಂಬುದಾಗಿ ಬಿಜೆಪಿ ಕರ್ನಾಟಕ ( BJP Karnataka ) ಪ್ರಶ್ನಿಸಿದೆ. ರಾಜ್ಯ ಕಾಂಗ್ರೆಸ್ಸಿಗೆ ಅಧ್ಯಕ್ಷ ಯಾರು ಎನ್ನುವುದೇ ಈಗ ಯಕ್ಷ ಪ್ರಶ್ನೆ. … Continue reading ಡಿಕೆಶಿಗೆ ಮಾಹಿತಿ ಇಲ್ಲದೆ ರಾಹುಲ್ ಬರುತ್ತಾರೆಯೇ?: ರಾಜ್ಯ ಕಾಂಗ್ರೆಸ್ಸಿಗೆ ಅಧ್ಯಕ್ಷ ಯಾರು ಎನ್ನುವುದೇ ಈಗ ಯಕ್ಷ ಪ್ರಶ್ನೆ – BJP
Copy and paste this URL into your WordPress site to embed
Copy and paste this code into your site to embed