BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಬೆಟ್ಟಾರು ಹತ್ಯೆ ಪ್ರಕರಣ; ಹಂತಕರ ಪತ್ತೆಗೆ 5 ವಿಶೇಷ ತಂಡ ರಚನೆ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರ ಪತ್ತೆಗಾಗಿ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದಾರೆ. BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಬೆಟ್ಟಾರು ಹತ್ಯೆ ಪ್ರಕರಣ; ಶೀಘ್ರವೇ ಆರೋಪಿಗಳ ಬಂಧನ- ಆರಗ ಜ್ಞಾನೇಂದ್ರ   ಕೇರಳ, ಮಡಿಕೇರಿ, ಹಾಸನದಲ್ಲಿ ಪೊಲೀಸರು ಮೂರು ತಂಡಗಳು ತೆರಳಿವೆ. ಇನ್ನು ಹಂತಕನ ಪತ್ತೆಗಾಗಿ ಕೇರಳಗಡಿ ಭಾಗಗಳಲ್ಲಿ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನ ತಲಾಶ್‌ ಮಾಡಲಾಗಿದೆ.