BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಬೆಟ್ಟಾರು ಹತ್ಯೆ ಪ್ರಕರಣ; ಶೀಘ್ರವೇ ಆರೋಪಿಗಳ ಬಂಧನ- ಆರಗ ಜ್ಞಾನೇಂದ್ರ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಖಂಡಿಸಿದ್ದಾರೆ. ಅಮಾಯಕ ವ್ಯಕ್ತಿಯ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆ. ಆತ ರಾತ್ರಿ ಅಂಗಡಿ ಕ್ಲೋಸ್‌ ಮಾಡಿಕೊಂಡು ಹೋಗುವಾಗ ಮಾರಾಣಾಂತಿಕ ಹಲ್ಲೇ ನಡೆಸಿದ್ದಾರೆ. ಅವರ ನಡುವೆ ಏನೇ ದ್ವೇಷವಿದ್ದರೂ ಕೂಡ ಈ ರೀತಿ ಕೊಲೆ ಮಾಡಬಾರದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಹತ್ಯೆ ಆರೋಪಿಗಳನ್ನು ಪೊಲೀಸರು ಈಗಾಗಲೇ ಬೆನ್ನು ಹತ್ತಿದ್ದಾರೆ. ಕೇರಳ ಗಡಿ ಭಾಗದಲ್ಲಿರುವ ಗ್ರಾಮದಲ್ಲಿ ಹತ್ಯೆ ನಡೆದಿದೆ. … Continue reading BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಬೆಟ್ಟಾರು ಹತ್ಯೆ ಪ್ರಕರಣ; ಶೀಘ್ರವೇ ಆರೋಪಿಗಳ ಬಂಧನ- ಆರಗ ಜ್ಞಾನೇಂದ್ರ