BIGG NEWS : ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ : ಪುತ್ತೂರು, ಬೆಳ್ಳಾರೆ, ಸುಳ್ಯ ಸಂಪೂರ್ಣ ಬಂದ್​​​ : ಎರಡು ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (BJP Leader Praveen Nettaru Murder) ಹತ್ಯೆ ಖಂಡಿಸಿ ಪುತ್ತೂರು, ಬೆಳ್ಳಾರೆ, ಸುಳ್ಯ, ಕಡಬ ಪಟ್ಟಣಗಳಲ್ಲಿ ಸ್ವಯಂಘೋಷಿತ ಬಂದ್​​​ಗೆ ಹಿಂದುತ್ವ ಪರ ಸಂಘಟನೆಗಳು ಕರೆ ನೀಡಿವೆ. BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ : ಕೊಲೆಗಳಿಗೆ ತಿರುಗಿ ಬಿದ್ರೆ ಒಬ್ಬನೂ ಮುಸ್ಲಿಂ ಇರಬಾರದು : ಮುತಾಲಿಕ್‌ ಕಿಡಿ ಈ ಕರೆಗೆ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಜನಸಂಚಾರ ವಿರಳವಾಗಿದೆ. ಪುತ್ತೂರಿನ ಪುತ್ತೂರಿ‌ನ ವಿವೇಕಾನಂದ, ಅಂಬಿಕಾ ಶಿಕ್ಷಣ ಸಂಸ್ಥೆಗಳು … Continue reading BIGG NEWS : ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ : ಪುತ್ತೂರು, ಬೆಳ್ಳಾರೆ, ಸುಳ್ಯ ಸಂಪೂರ್ಣ ಬಂದ್​​​ : ಎರಡು ಶಾಲೆಗಳಿಗೆ ರಜೆ ಘೋಷಣೆ