BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ : ʻ ಇದೊಂದು ಪೂರ್ವ ನಿಯೋಜಿತ ಕೃತ್ಯ ʼ: ಶೋಭಾ ಕರಂದ್ಲಾಜೆ ಆಕ್ರೋಶ

ದೆಹಲಿ :  ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಖಂಡಿಸಿ ಮಾತನಾಡಿ  ʻ ಇದೊಂದು ಪೂರ್ವ ನಿಯೋಜಿತ ಕೃತ್ಯ ʼ  ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎನ್‌ಐಎ ತನಿಕೆಗೆ ಪ್ರಕರಣವನ್ನು ಹಸ್ತಾತರಿಸುವಂತೆ ಇಂದು ಸಂಜೆ ಅಮಿತ್‌ ಷಾ ಅವರನ್ನು ಭೇಟಿಯಾಗಿ ಮನವಿ ಮಾಡುತ್ತೇನೆ BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಬೆಟ್ಟಾರು ಹತ್ಯೆ ಪ್ರಕರಣ; ಶೀಘ್ರವೇ ಆರೋಪಿಗಳ ಬಂಧನ- ಆರಗ ಜ್ಞಾನೇಂದ್ರ ಪ್ರವೀಣ್‌ ಸಂಘ ಪರಿವಾರದ ಪ್ರಮಾಣಿಕ ಕಾರ್ಯಕರ್ತನಾಗಿದ್ದನು.  ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ. ಕೊಲೆಯ ಹಿಂದಿನ ಕಾರಣ … Continue reading BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ : ʻ ಇದೊಂದು ಪೂರ್ವ ನಿಯೋಜಿತ ಕೃತ್ಯ ʼ: ಶೋಭಾ ಕರಂದ್ಲಾಜೆ ಆಕ್ರೋಶ