BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ : ಕೊಲೆಗಳಿಗೆ ತಿರುಗಿ ಬಿದ್ರೆ ಒಬ್ಬನೂ ಮುಸ್ಲಿಂ ಇರಬಾರದು : ಮುತಾಲಿಕ್‌ ಕಿಡಿ

ಧಾರವಾಡ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಖಂಡಿಸಿ ಶ್ರೀರಾಮ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಮಾತನಾಡಿ ʻಕೊಲೆಗಳಿಗೆ ತಿರುಗಿ ಬಿದ್ರೆ ಒಬ್ಬನೂ ಮುಸ್ಲಿಂ ಇರಬಾರದುʼ  ಪ್ರತಿಕ್ರಿಯಿಸಿದ್ದಾರೆ.  BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ : ಸ್ವಗ್ರಾಮದತ್ತ ಪಾರ್ಥಿವ ಶರೀರ ಮೆರವಣಿಗೆ  ವಾರದ ಹಿಂದೆ ಕೊಲೆ ನಡೆಸಿದ್ದಕ್ಕಾಗಿ ಸೇಡಿನ ಹತ್ಯೆ ಎನ್ನಲಾಗ್ತಿದೆ.  ಪ್ರವೀಣ್‌ ಹತ್ಯೆ ಹಿಂದೆ ಕೇರಳ ಮೂಲದ ದುಷ್ಕರ್ಮಿಗಳ  ನಂಟಿದೆ.   ಇಂಥಹ ಕ್ರೌರ್ಯವನ್ನು ಹದ್ದು ಬಸ್ತಿನಲ್ಲಿಡುವ ಕೆಲಸ ಆಗಬೇಕು. … Continue reading BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ : ಕೊಲೆಗಳಿಗೆ ತಿರುಗಿ ಬಿದ್ರೆ ಒಬ್ಬನೂ ಮುಸ್ಲಿಂ ಇರಬಾರದು : ಮುತಾಲಿಕ್‌ ಕಿಡಿ