ಪಾಕ್ ಪರ ಘೋಷಣೆ ಕೂಗಿದ ಆರೋಪ: ಸರ್ಕಾರ ‘ವಜಾಗೊಳಿಸುವಂತೆ’ ರಾಜ್ಯಪಾಲರಿಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪವನ್ನು ವಿರೋಧಿಸಿ ಇಂದು ಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರು ವಿಧಾನಸೌಧದಿಂದ ರಾಜಭವನಕ್ಕೆ ಕಾಂಗ್ರೆಸ್ ವಿರುದ್ಧ ದಿಕ್ಕಾರ ಹೋಗುತ್ತಾ ಪಾದಯಾತ್ರೆ ನಡೆಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿತು. BREAKING: 6 ಬಂಡಾಯ ‘ಕಾಂಗ್ರೆಸ್ ಶಾಸಕ’ರನ್ನು ಅನರ್ಹಗೊಳಿಸಿದ ‘ಹಿಮಾಚಲ ಸ್ಪೀಕರ್’ | Himachal Political crisis ಕಳೆದ ಎರಡು ದಿನಗಳ ಹಿಂದೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ದಾಖಲಿಸಿದ್ದ ಸಂದರ್ಭದಲ್ಲಿ ಸಂಭ್ರಮಾಚರಣೆಯ ವೇಳೆ ನಾಸಿರ್ … Continue reading ಪಾಕ್ ಪರ ಘೋಷಣೆ ಕೂಗಿದ ಆರೋಪ: ಸರ್ಕಾರ ‘ವಜಾಗೊಳಿಸುವಂತೆ’ ರಾಜ್ಯಪಾಲರಿಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ