Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶೇ.200ರಷ್ಟು ಸುಂಕ ಬೆದರಿಕೆಯಿಂದಾಗಿ ಭಾರತ-ಪಾಕ್ ಸಂಘರ್ಷ ನಿಂತಿದೆ: ಟ್ರಂಪ್

20/02/2026 9:53 AM

BREAKING : ನಟ ಯಶ್ ಅಭಿನಯದ `ಟಾಕ್ಸಿಕ್’ ಸಿನಿಮಾದ ಮತ್ತೊಂದು ಟೀಸರ್ ರಿಲೀಸ್ | WATCH

20/02/2026 9:50 AM

BREAKING : ತೀವ್ರ ಕುತೂಹಲ ಮೂಡಿಸಿದೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶಾಸಕ ಯತ್ನಾಳ್ ಭೇಟಿ !

20/02/2026 9:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 3 ಉಪಚುನಾವಣೆಯಲ್ಲಿ ಸೋಲಲು ಯತ್ನಾಳ ಹರಕು ಬಾಯಿಯೆ ಕಾರಣ : ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ
KARNATAKA

3 ಉಪಚುನಾವಣೆಯಲ್ಲಿ ಸೋಲಲು ಯತ್ನಾಳ ಹರಕು ಬಾಯಿಯೆ ಕಾರಣ : ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ

By kannadanewsnow0530/11/2024 1:05 PM

ಮೈಸೂರು : ಈ ಬಾರಿ ರಾಜ್ಯದಲ್ಲಿ ನಡೆದಂತಹ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲಲು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹರಕು ಬಾಯಿಯೆ ಕಾರಣ. ಯತ್ನಾಳ ಅವರ ಬೇಕಾಬಿಟ್ಟಿ ಹೇಳಿಕೆಯಿಂದಲೇ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲಾಯಿತು ಹಾಗಾಗಿ ಶೀಘ್ರದಲ್ಲಿ ಪಕ್ಷದಿಂದ ಅವರ ಉಚ್ಚಾಟನೆ ಆಗಲಿದೆ ಕಾದು ನೋಡಿ ಎಂದು ಬಿಜೆಪಿ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ತಿಳಿಸಿದರು.

ಬಿ ಎಸ್ ಯಡಿಯೂರಪ್ಪ ರಾಜಕಾರಣಕ್ಕೆ ಬಂದಾಗ ಇವರು ಇನ್ನು ಕಣ್ಣು ಬಿಟ್ಟಿರಲಿಲ್ಲ ಬಿಎಸ್ ಯಡಿಯೂರಪ್ಪ ಅವರ ಕಾಲಿನ ಧೂಳಿಗೂ ಇವರು ಸಮ ಅಲ್ಲ ಬಿಎಸ್ ಯಡಿಯೂರಪ್ಪ ಗೆ ತೊಂದರೆ ಕೊಡಲು ಕೆಲವರು ಶಕುನಿಗಳಿದ್ದಾರೆ.ಬಿಜೆಪಿಯನ್ನು ಕಟ್ಟಿ ಬೆಳೆಸಿದಿ ಕಾರ್ಯಕರ್ತದ್ದು ಬಿಎಸ್ ಯಡಿಯೂರಪ್ಪ. ವಿಜೇಂದ್ರ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿದ್ದು ಬಿ ಎಸ್ ಯಡಿಯೂರಪ್ಪ ಅಲ್ಲ. ಹೈಕಮಾಂಡ್ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದೆ. ವಿಜಯೇಂದ್ರಗೆ ಬೈದರೆ ಪಕ್ಷದ ಹಿರಿಯ ನಾಯಕರಿಗೆ ಬೈದಂತೆ. ನಿಮ್ಮ ಹೋರಾಟ ಯಡಿಯೂರಪ್ಪ ವಿಜಯೇಂದ್ರ ವಿರುದ್ಧ ಅಲ್ಲ. ಮುಡಾ ವಿರುದ್ಧದ ಪಾದಯಾತ್ರೆಯ ವೇಳೆ ನೀವೆಲ್ಲರೂ ಎಲ್ಲಿದ್ದೀರಿ?

ಇವರ ಹರುಕು ಬಾಯಿಯಿಂದಾಗಿಯೇ ಬಿಜೆಪಿಗೆ ಮೂರು ಉಪಚುನಾವಣೆಯಲ್ಲಿ ಸೋಲಾಗಿದೆ ಕಾಂಗ್ರೆಸ್ ಜೊತೆ ಫಿಕ್ಸಿಂಗ್ ಮಾಡಿಕೊಂಡು ಬಿಜೆಪಿಯನ್ನು ಸೋಲಿಸಿದ್ದಾರೆ ಬಸನಗೌಡ ಪಾಟೀಲ್ ಯತ್ನಾಳ್ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ. ಇನ್ನು ಮುಂದಾದರೂ ಇದೆಲ್ಲವನ್ನು ಬಿಡಿ. ಯಾವುದೇ ಬೆದರಿಕೆಗೂ ಬಗ್ಗುವುದಿಲ್ಲ. ನಾನು ಹಳ್ಳಿಯಿಂದ ಬಂದವನು ಬೆದರಿಕೆಗೆ ಜಗ್ಗಲ್ಲ. ಯತ್ನಾಳ ಹಿಂದೂ ಹುಲಿಯಲ್ಲ ಆತ ಇಲಿ. ನಿಮ್ಮ ಆಟ ಹೆಚ್ಚು ದಿನ ನಡೆಯುವುದಿಲ್ಲ.

ದಾವಣಗೆರೆಯಲ್ಲಿ ಬಿಜೆಪಿಯ ಬೃಹತ್ ಸಮಾವೇಶ ಮಾಡುತ್ತೇವೆ. ರಾಷ್ಟ್ರ ಮತ್ತು ರಾಜ್ಯದ ಪ್ರಮುಖ ನಾಯಕರನ್ನು ಸಮಾವೇಶಕ್ಕೆ ಕರೆಸುತ್ತೇವೆ. ಉಪಚುನಾವಣೆಯ ಸೋಲಿನಿಂದ ನೋವಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸದೃಢಗೊಳಿಸುತ್ತೇವೆ. ಯತ್ನಾಳ ಅವರನ್ನು ಉಚ್ಚಾಟನೆ ಮಾಡಬೇಕೆಂದು ಒತ್ತಾಯಿಸುತ್ತೇವೆ ಎಂದರು.

Share. Facebook Twitter LinkedIn WhatsApp Email

Related Posts

BREAKING : ನಟ ಯಶ್ ಅಭಿನಯದ `ಟಾಕ್ಸಿಕ್’ ಸಿನಿಮಾದ ಮತ್ತೊಂದು ಟೀಸರ್ ರಿಲೀಸ್ | WATCH

20/02/2026 9:50 AM1 Min Read

BREAKING : ತೀವ್ರ ಕುತೂಹಲ ಮೂಡಿಸಿದೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶಾಸಕ ಯತ್ನಾಳ್ ಭೇಟಿ !

20/02/2026 9:44 AM1 Min Read

ALERT : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ !

20/02/2026 9:15 AM2 Mins Read
Recent News

ಶೇ.200ರಷ್ಟು ಸುಂಕ ಬೆದರಿಕೆಯಿಂದಾಗಿ ಭಾರತ-ಪಾಕ್ ಸಂಘರ್ಷ ನಿಂತಿದೆ: ಟ್ರಂಪ್

20/02/2026 9:53 AM

BREAKING : ನಟ ಯಶ್ ಅಭಿನಯದ `ಟಾಕ್ಸಿಕ್’ ಸಿನಿಮಾದ ಮತ್ತೊಂದು ಟೀಸರ್ ರಿಲೀಸ್ | WATCH

20/02/2026 9:50 AM

BREAKING : ತೀವ್ರ ಕುತೂಹಲ ಮೂಡಿಸಿದೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶಾಸಕ ಯತ್ನಾಳ್ ಭೇಟಿ !

20/02/2026 9:44 AM

ವಿಶ್ವದ ಅತಿ ಎತ್ತರದ ಕಟ್ಟಡದಲ್ಲಿ ಭಾರತದ ಎಐ ಸಂಭ್ರಮ! ನವದೆಹಲಿಯ ‘AI Impact Summit’ಗೆ ಬುರ್ಜ್ ಖಲೀಫಾ ಗೌರವ

20/02/2026 9:29 AM
State News
KARNATAKA

BREAKING : ನಟ ಯಶ್ ಅಭಿನಯದ `ಟಾಕ್ಸಿಕ್’ ಸಿನಿಮಾದ ಮತ್ತೊಂದು ಟೀಸರ್ ರಿಲೀಸ್ | WATCH

By kannadanewsnow5720/02/2026 9:50 AM KARNATAKA 1 Min Read

ಯಶ್ ಅವರ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್ ನ ಟೀಸರ್ ರಿಲೀಸ್ ಆಗಿದೆ. ಲೈಯರ್ಸ್ ಡೈಸ್…

BREAKING : ತೀವ್ರ ಕುತೂಹಲ ಮೂಡಿಸಿದೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶಾಸಕ ಯತ್ನಾಳ್ ಭೇಟಿ !

20/02/2026 9:44 AM

ALERT : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ !

20/02/2026 9:15 AM

ಸರ್ವರೋಗ ನಿವಾರಕ ಈ ‘ಮೆಂತ್ಯ’ : ಸರಿಯಾಗಿ ಬಳಸಿದ್ರೆ ಪರಿಪೂರ್ಣ ಜೀವನ ನಿಮ್ಮದಾಗುತ್ತೆ !

20/02/2026 9:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.