Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಂದು ರಾಜ್ಯದ ‘ನೋಂದಣಿ ಸಂಖ್ಯೆ’ ಹೊಂದಿರುವ ವಾಹನ ಮತ್ತೊಂದು ರಾಜ್ಯದಲ್ಲಿ ಓಡಿಸ್ಬೋದೇ.?

12/08/2025 10:16 PM

BREAKING : ‘ಆನ್ಲೈನ್ ಪಾವತಿ ಸಂಗ್ರಾಹಕ’ವಾಗಿ ಕಾರ್ಯ ನಿರ್ವಹಿಸಲು ‘ಪೇಟಿಎಂ ಪಾವತಿ ಸೇವೆ’ಗಳಿಗೆ ‘RBI’ ಅನುಮೋದನೆ

12/08/2025 9:37 PM

ಉಚಿತ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಗಾಗಿ ಅರ್ಜಿ ಆಹ್ವಾನ

12/08/2025 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘MP’ ಚುನಾವಣೆಯಲ್ಲಿ ಬಿಜೆಪಿ 9 ಕ್ಷೇತ್ರಗಳಲ್ಲಿ ಸೋಲಲು ‘ಒಳ ಒಪ್ಪಂದವೇ’ ಕಾರಣ : ಶಾಸಕ ಯತ್ನಾಳ್ ಹೊಸ ಬಾಂಬ್!
KARNATAKA

‘MP’ ಚುನಾವಣೆಯಲ್ಲಿ ಬಿಜೆಪಿ 9 ಕ್ಷೇತ್ರಗಳಲ್ಲಿ ಸೋಲಲು ‘ಒಳ ಒಪ್ಪಂದವೇ’ ಕಾರಣ : ಶಾಸಕ ಯತ್ನಾಳ್ ಹೊಸ ಬಾಂಬ್!

By kannadanewsnow0521/07/2024 7:00 PM

ಬೆಳಗಾವಿ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಅವರು ಸ್ವಪಕ್ಷದ ವಿರುದ್ಧವೆ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 9 ಸ್ಥಾನ ಸೋಲಲು ಒಳ ಒಪ್ಪಂದವೇ ಕಾರಣ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಒಪ್ಪಂದದಿಂದಲೇ ಬಿಜೆಪಿಗೆ ಹಾನಿಯಾಗಿದೆ. 9 ಕಡೆ ಬಿಜೆಪಿ ಸೋಲಲು ಒಳ ಒಪ್ಪಂದವೇ ಕಾರಣ. ಸೋಮಣ್ಣ ಸೋಲಿಸಲು 6 ಕೋಟಿ ನಮ್ಮವರೇ ಕೊಟ್ಟಿದ್ದರು ಎಂದು ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಸ್ಫೋಟಕ ಹೇಳಿಕೆ ನೀಡಿದರು.

ವಾಲ್ಮೀಕಿ ನಿಗಮದ ಹಣ ಚುನಾವಣೆಗೆ ಬಳಸಿಕೊಂಡಿದ್ದಾರೆ. ಚುನಾವಣೆಗೆ ಸಾರಾಯಿ ಕೊಡಿಸಲು 187 ಕೋಟಿ ರೂಪಾಯಿ ಬಳಕೆ ಮಾಡಿಕೊಂಡಿದ್ದಾರೆ. ಈ ಕುರಿತು ಇಡೀ ಅಧಿಕಾರಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.ವಾಲ್ಮೀಕಿ ನಿಗಮದ ಈ ಹಗರಣದ ಆದ ತಕ್ಷಣ ಅಮಿತ್ ಶಾ ಅವರಿಗೆ ಪತ್ರ ಬರೆದೆ. ಸಿಬಿಐಗೆ ಕೊಡಬೇಕೆಂದು ಹೇಳಿದೆ. ಅವರು ಅದಕ್ಕೆ ಉತ್ತರಿಸಿದರು. 3 ಕೋಟಿಗಿಂತ ಹೆಚ್ಚಿನ ಆದರೆ ಸಿಬಿಐ ಬರುತ್ತದೆ ಸಿಬಿಐ ಬಂದಿದೆ, ಎಲ್ಲಾ ಆಯಾಮದಲ್ಲೂ ತನಿಖೆ ಆಗುತ್ತದೆ ಎಂದು ಅವರು ತಿಳಿಸಿದರು.

ಬಿಜೆಪಿ ಅವಧಿಯ ಹಗರಣವನ್ನು ಬಯಲಿಗೆಳೆಯುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಯತ್ನಾಳ್ ಅವರು ಪ್ರತಿಕ್ರಿಯೆ ನೀಡಿದ್ದು 15 ತಿಂಗಳಿನಿಂದ ಏನು ಕತ್ತೆ ಕಾಯಲು ಹೋಗಿದ್ರಾ? ಅಧಿಕಾರ ಸ್ವೀಕರಿಸಿದ ನಂತರವೇ ಪ್ರಾರಂಭಿಸಬೇಕಿತ್ತು. ತಾಕತ್ತಿದ್ದರೆ ಎಲ್ಲ ತನಿಖೆ ನಡೆಸಿ ಹಿಂದೆ ಸರಿಯಲ್ಲ. ಅದರಿಂದ ನಮ್ಮಲ್ಲಿಯೂ ಭ್ರಷ್ಟರು ಸಿಗುತ್ತಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.

ಸದನದಲ್ಲಿ ಚರ್ಚೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಾಗ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೊಗಳುತ್ತಿರುತ್ತಾರೆ. ಈ ಒಂದು ವಿಚಾರವಾಗಿ ಮಾತನಾಡಿದ ಅವರು ನಾನು ಯಾವತ್ತೂ ಸಿದ್ದರಾಮಯ್ಯ ಅವರನ್ನು ಹೊಗಳಿಲ್ಲ. ನಾನು ಅವರ ಬಳಿ ಕೆಲಸಕ್ಕೂ ಹೋಗಿಲ್ಲ. ಅಲ್ಲದೆ ಬೇರೆಯವರ ರೀತಿ ರಾತ್ರಿ ಅವರಿಗೆ ಫೋನ್ ಸಹ ಮಾಡುವುದಿಲ್ಲ ಎಂದು ತಿಳಿಸಿದರು.

ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಯಾವುದೇ ಸುಳಿವಿಲ್ಲ, ಯಾವುದೇ ಚುನಾವಣೆಯು ಇಲ್ಲ. ಸಿಎಂ ಕುರ್ಚಿಗಾಗಿ ಕಿತ್ತಾಟ ಇದೆ ನೋಡಬೇಕು ಏನಾಗುತ್ತದೆ. ಶಾಸಕರು ಮಂತ್ರಿಗಳ ಮೇಲೆ ಆರೋಪಗಳನ್ನು ಮಾಡಿದ್ದಾರೆ. ಅಭಿವೃದ್ಧಿಗೆ ಹಣ ಇಲ್ಲ ಶಾಸಕರನ್ನು ಸಚಿವರು ಮಾತಾಡಿಸಿಲ್ಲ.ಕೇವಲ ಗ್ಯಾರಂಟಿ ಅಂತ ಹೋಗುತ್ತಿದ್ದಾರೆ ಗ್ಯಾರಂಟಿ ಮೇಲೆ ನಿರೀಕ್ಷಿಸಬೇಡಿ ಅಂತ ಶಾಸಕರೇ ಹೇಳುತ್ತಿದ್ದಾರೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಉಚಿತ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಗಾಗಿ ಅರ್ಜಿ ಆಹ್ವಾನ

12/08/2025 9:08 PM1 Min Read

FC ಕಾರಣ ನೀಡಿ ಕಾರಿನ ರಿಪೇರಿ ಖರ್ಚು ನೀಡದ ವಿಮಾ ಕಂಪನಿಗೆ 1.50 ಲಕ್ಷ ದಂಡ ವಿಧಿಸಿದ ಕೋರ್ಟ್

12/08/2025 8:57 PM2 Mins Read

ರಾಜ್ಯಾಧ್ಯಂತ ‘ಎ-ಖಾತಾ ವ್ಯವಸ್ಥೆ’ ಜಾರಿ: ಸಚಿವ ಬೈರತಿ ಸುರೇಶ್

12/08/2025 8:42 PM1 Min Read
Recent News

ಒಂದು ರಾಜ್ಯದ ‘ನೋಂದಣಿ ಸಂಖ್ಯೆ’ ಹೊಂದಿರುವ ವಾಹನ ಮತ್ತೊಂದು ರಾಜ್ಯದಲ್ಲಿ ಓಡಿಸ್ಬೋದೇ.?

12/08/2025 10:16 PM

BREAKING : ‘ಆನ್ಲೈನ್ ಪಾವತಿ ಸಂಗ್ರಾಹಕ’ವಾಗಿ ಕಾರ್ಯ ನಿರ್ವಹಿಸಲು ‘ಪೇಟಿಎಂ ಪಾವತಿ ಸೇವೆ’ಗಳಿಗೆ ‘RBI’ ಅನುಮೋದನೆ

12/08/2025 9:37 PM

ಉಚಿತ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಗಾಗಿ ಅರ್ಜಿ ಆಹ್ವಾನ

12/08/2025 9:08 PM

BREAKING : ರಾಜಸ್ಥಾನ-ಹರಿಯಾಣ ಗಡಿಯಲ್ಲಿ 2 ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆ, ಹಲವು ವಾಹನಗಳಿಗೆ ಬೆಂಕಿ

12/08/2025 9:01 PM
State News
KARNATAKA

ಉಚಿತ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಗಾಗಿ ಅರ್ಜಿ ಆಹ್ವಾನ

By kannadanewsnow0912/08/2025 9:08 PM KARNATAKA 1 Min Read

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಮೊಬೈಲ್…

FC ಕಾರಣ ನೀಡಿ ಕಾರಿನ ರಿಪೇರಿ ಖರ್ಚು ನೀಡದ ವಿಮಾ ಕಂಪನಿಗೆ 1.50 ಲಕ್ಷ ದಂಡ ವಿಧಿಸಿದ ಕೋರ್ಟ್

12/08/2025 8:57 PM

ರಾಜ್ಯಾಧ್ಯಂತ ‘ಎ-ಖಾತಾ ವ್ಯವಸ್ಥೆ’ ಜಾರಿ: ಸಚಿವ ಬೈರತಿ ಸುರೇಶ್

12/08/2025 8:42 PM

ವ್ಯಾಪಾರಸ್ಥರು ‘ಟ್ರೇಡ್ ಲೈಸೆನ್ಸ್’ ಪಡೆಯುವುದು ಕಡ್ಡಾಯ: ಸಚಿವ ಬೈರತಿ ಸುರೇಶ್

12/08/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.