ಮೈಸೂರು: ನರೇಂದ್ರ ಮೋದಿ ಹೋದ ಕಡೆಯಲ್ಲಿ ಬಿಜೆಪಿ ಸೋತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. BIGG NEWS : ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ರೌಂಡ್ಸ್ : ಚಿಕ್ಕಹೊಮ್ಮ ಗ್ರಾಮದ ಕೆರೆಗೆ ಬಾಗಿನ ಅರ್ಪಣೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ರಾಹುಲ್ ಗಾಂಧಿ ಬಂದ್ರೆ ಬಿಜೆಪಿಗೆ ಲಾಭ ವಿಚಾರಕ್ಕೆ ಪ್ರತಿಕ್ರಿಯಿಸಿ, ಪಂಜಾಬ್, ತೆಲಂಗಾಣ, ಕೇರಳದಲ್ಲಿ ಮೋದಿ ಹೋಗಿದ್ದರು. ಅಲ್ಲಿ ಬಿಜೆಪಿ ಸೋತಿಲ್ವಾ? ಅವರು … Continue reading BIGG NEWS : ನರೇಂದ್ರ ಮೋದಿ ಹೋದ ಕಡೆಯೆಲ್ಲಾ ಬಿಜೆಪಿ ಸೋತಿದೆ : ಬೊಮ್ಮಾಯಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ | Siddaramaiah
Copy and paste this URL into your WordPress site to embed
Copy and paste this code into your site to embed