BREAKING NEWS : ಬಿಜೆಪಿ ಶಾಸಕ ‘ಉದಯ್ ಗರುಡಾಚಾರ್’ ಗೆ ಬಿಗ್ ರಿಲೀಫ್ : ಜಾಮೀನು ನೀಡಿ ಕೋರ್ಟ್ ಆದೇಶ |Uday Garudachar

ಬೆಂಗಳೂರು:  ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪಕ್ಕೆ ಗುರಿಯಾಗಿದ್ದ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಜಾಮೀನು ನೀಡಿ ಕೋರ್ಟ್ ಆದೇಶಿಸಿದೆ. 3 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗಿರುವ  ಹಿನ್ನೆಲೆ ಕೋರ್ಟ್ ಆದೇಶ ಹೊರಡಿಸಿದೆ. 25,000 ರೂಪಾಯಿ ಬಾಂಡ್ ಹಾಗೂ ಶ್ಯೂರಿಟಿ ನೀಡಲು ನ್ಯಾಯಾಧೀಶ ಜೆ ಪ್ರೀತ್ ಸೂಚನೆ ನೀಡಿದ್ದಾರೆ. ತಪ್ಪು ಮಾಹಿತಿ ನೀಡಿದ ಆರೋಪದ ಮೇರೆಗೆ  ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ, ಗರುಡಾಚಾರ್​ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಇಂದು ಆದೇಶ … Continue reading BREAKING NEWS : ಬಿಜೆಪಿ ಶಾಸಕ ‘ಉದಯ್ ಗರುಡಾಚಾರ್’ ಗೆ ಬಿಗ್ ರಿಲೀಫ್ : ಜಾಮೀನು ನೀಡಿ ಕೋರ್ಟ್ ಆದೇಶ |Uday Garudachar