BIG NEWS: ಬಿಜೆಪಿ ಶಾಸಕರಿಂದ ‘ರಾಷ್ಟ್ರಧ್ವಜ’ಕ್ಕೆ ಅಪಮಾನ: ‘ತಿರಂಗ’ದ ಹೊದ್ದ ಆನೆ ಮೇಲೆ ಮಗನನ್ನು ಕೂರಿಸಿ ಸವಾರಿ

ವಿಜಯಪುರ: ಆಜಾದಿಕ ಅಮೃತ ಮಹೋತ್ಸವದ ಸಲುವಾಗಿ ದೇಶಾದ್ಯಂತ ಹರ್ ಘರ್ ತಿರಂಗ ಯಾತ್ರೆಯನ್ನು ನಡೆಸಲಾಗುತ್ತಿದೆ. ಈ ಸಲುವಾಗಿಯೇ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ತಾಳಿಕೋಟೆಯಲ್ಲಿ ಹಮ್ಮಿಕೊಂಡಿದ್ದಂತ ಕಾರ್ಯಕ್ರಮದಲ್ಲಿ, ಆನೆಯೊಂದಕ್ಕೆ ತಿರಂಗ ಹೊದಿಸಿ, ಸಿಂಗರಿಸಲಾಗಿತ್ತು. ಹೀಗೆ ಸಿಂಗಾರಗೊಂಡಿದ್ದಂತ ತಿರಂಗ ಹೊದ್ದಿದ್ದಂತ ಆನೆಯ ಮೇಲೆಯೇ ಬಿಜೆಪಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ( MLA A S Patil Nadahalli ) ತಮ್ಮ ಮಗನನ್ನು ಕೂರಿಸಿ, ಮೆರವಣಿಗೆ ಮಾಡಿ, ರಾಷ್ಟ್ರಧ್ವಜಕ್ಕೆ ( National Flag ) ಅಪಮಾನ ಮಾಡಿರುವಂತ … Continue reading BIG NEWS: ಬಿಜೆಪಿ ಶಾಸಕರಿಂದ ‘ರಾಷ್ಟ್ರಧ್ವಜ’ಕ್ಕೆ ಅಪಮಾನ: ‘ತಿರಂಗ’ದ ಹೊದ್ದ ಆನೆ ಮೇಲೆ ಮಗನನ್ನು ಕೂರಿಸಿ ಸವಾರಿ