ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ‘ಕಾಂಗ್ರೆಸ್’ ಸೇರ್ಪಡೆ ವಿಚಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?

ಉತ್ತರಕನ್ನಡ : ಲೋಕಸಭೆ ಚುನಾವಣೆ ಸಮಿತಿಸುತ್ತಂತೆ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗಳು ಆಗುತ್ತಿದ್ದು ಸಹಜವಾಗಿ ಪಕ್ಷಾಂತರ ಪರ್ವ ನಡೆಯುತ್ತಿದೆ ಇದೇ ವೇಳೆ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಸಿಎಂ, ಡಿಸಿಎಂಗೆ ಇ-ಮೇಲ್ ‘ಬಾಂಬ್ ಬೆದರಿಕೆ’ ಕೇಸ್ : ಬೆಂಗಳೂರು ನಗರದ ಜನನಿಬೀಡ ಪ್ರದೇಶಗಳಲ್ಲಿ ‘ಹೈ ಅಲರ್ಟ್’ ಈ ವಿಷಯದ ಕುರಿತಾಗಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಶಿವರಾಮ್ ಹೆಬ್ಬಾರ್ … Continue reading ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ‘ಕಾಂಗ್ರೆಸ್’ ಸೇರ್ಪಡೆ ವಿಚಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?