ಸಂಸದ ಕರಡಿ ಸಂಗಣ್ಣಗೆ ತಪ್ಪಿದ ಟಿಕೇಟ್ : ಬಿಜೆಪಿ ಕಚೇರಿಯಲ್ಲಿ ಬೆಂಬಲಿಗರಿಂದ ಕಲ್ಲು ತೂರಾಟ

ಕೊಪ್ಪಳ : ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಕೊಪ್ಪಳದಲ್ಲಿ ಬಿಜೆಪಿ ಕಚೇರಿಯಲ್ಲಿ ಕರಡಿ ಸಂಗಣ್ಣ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಕೊಪ್ಪಳದ ಬಿಜೆಪಿ ಕಚೇರಿಯಲ್ಲಿ ಬೆಂಬಲಿಗರಿಂದ ಕಲ್ಲುತೂರಾಟ ನಡೆದಿರುವ ಘಟನೆ ನಡೆದಿದೆ. ಬಿಜೆಪಿಯ ಮೂವರು ಸಂಸದರು ಕಾಂಗ್ರೆಸ್​ ಸೇರ್ಪಡೆ: ಹೊಸ ಬಾಂಬ್‌ ಸಿಡಿಸಿದ DCM ಡಿ.ಕೆ ಶಿವಕುಮಾರ್‌ ಕೊಪ್ಪಳ ಬಿಜೆಪಿ ಕಚೇರಿಯ ಗಾಜು ಪುಡಿ ಪುಡಿಯಾಗಿದ್ದು, ಅಲ್ಲದೆ ಹಲವು ಕಛೇರಿ ಪೀಠೋಪಕರಣಗಳೆಲ್ಲವೂ ಪುಡಿಪುಡಿಯಾಗಿವೆ. ಸಂಸದ ಕರಡಿ ಸಂಗಣ್ಣ ಟಿಕೆಟ್ ಕೈತಪ್ಪಿದ್ದಕ್ಕೆ ಇದೀಗ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಕೊಪ್ಪಳದ ಬಿಜೆಪಿ ಕಚೇರಿಯಲ್ಲಿ … Continue reading ಸಂಸದ ಕರಡಿ ಸಂಗಣ್ಣಗೆ ತಪ್ಪಿದ ಟಿಕೇಟ್ : ಬಿಜೆಪಿ ಕಚೇರಿಯಲ್ಲಿ ಬೆಂಬಲಿಗರಿಂದ ಕಲ್ಲು ತೂರಾಟ