Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

16/03/2026 8:52 PM

ಮಾ.23ರೊಳಗೆ ಬೆಂಗಳೂರಿನಿಂದ ಬೀದರ್, ಕಲಬುರ್ಗಿಗೆ ವಿಮಾನ ಸೇವೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್ ಸೂಚನೆ

16/03/2026 8:28 PM

SC, STಗೆ ಮಂಜೂರಾದ ಜಮೀನಿನ ಮೊದಲ ಮಾರಾಟ ರದ್ದಾದ್ರೆ ನಂತರದ ಎಲ್ಲಾ ವ್ಯವಹಾರಗಳು ಅಸಿಂಧು; ಹೈಕೋರ್ಟ್

16/03/2026 8:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ಸಂಸದರು ಆಟಕ್ಕುಂಟು, ಲೆಕ್ಕಕ್ಕಿಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್ ವ್ಯಂಗ್ಯ
KARNATAKA

ಬಿಜೆಪಿ ಸಂಸದರು ಆಟಕ್ಕುಂಟು, ಲೆಕ್ಕಕ್ಕಿಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್ ವ್ಯಂಗ್ಯ

By kannadanewsnow0930/01/2026 2:37 PM

ಶಿವಮೊಗ್ಗ : ಕೇಂದ್ರ ಸರ್ಕಾರದಿಂದ ಬಜೆಟ್‌ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ವ್ಯಂಗ್ಯವಾಡಿದರು.

ಶಿವಮೊಗ್ಗ ಸರ್ಕಿಟ್‌ ಹೌಸ್‌ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್‌ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಬಜೆಟ್‌ ಬಗೆಗಿನ ನಿರೀಕ್ಷೆಗಳ ಬಗ್ಗೆ ಕೇಳಿದಾಗ, “ಕೇಂದ್ರ ಬಜೆಟ್‌ ಅಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇನೆ ಎಂದು ಹೇಳಿ ಕೊಟ್ಟಿಲ್ಲ” ಎಂದು ತಿವಿದರು.

ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ

ಕಾಂಗ್ರೆಸ್‌ ಭ್ರಷ್ಟಾಚಾರ ಎಂದು ಬಿಜೆಪಿ ಪೋಸ್ಟರ್‌ ಅಭಿಯಾನ ಹಾಗೂ ತಿಮ್ಮಾಪುರ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ಬಗ್ಗೆ ಕೇಳಿದಾಗ,“ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ ಮಾಡಬೇಕಲ್ಲ ಎಂದು ಮಾಡುತ್ತಿದ್ದಾರೆ. ಏನೋ ಒಂದು ಬೇಕಲ್ಲ ಅವರಿಗೆ. ಇದರ ಬಗ್ಗೆ ತನಿಖೆ ಮುಗಿಯಲಿ” ಎಂದರು.

ನರೇಗಾ ರಹಿತ ಯೋಜನೆಯಿಂದ ಯಾರಿಗೂ ಅನುಕೂಲವಿಲ್ಲ

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ ವಿಸ್ತರಿಸಿರುವ ಬಗ್ಗೆ ಕೇಳಿದಾಗ “ಮುಖ್ಯಮಂತ್ರಿಗಳು ಸದನದಲ್ಲಿ ಮನರೇಗಾ ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ಇದನ್ನು ಕಾರ್ಯಕಲಾಪ ಸಲಹಾ ಸಮಿತಿ ಮುಂದಿಟ್ಟು ತೀರ್ಮಾನ ಮಾಡಬೇಕು ಎಂದು ಸಭಾಧ್ಯಕ್ಷರು ತಿಳಿಸಿದ್ದರು. ಅದರಂತೆ ಗುರುವಾರ ಇದರ ಬಗ್ಗೆ ಚರ್ಚೆಯಾಗಿದೆ. ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಏಕೆ ರದ್ದು ಮಾಡಬೇಕು ಎಂದು ನಾವು ತಿಳಿಸುತ್ತೇವೆ. ಏಕೆಂದರೆ ಈಗಿರುವ ಪರಿಸ್ಥಿತಿಯಲ್ಲಿ ಯಾವ ರಾಜ್ಯದಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈಗ ನಾಲ್ಕೈದು ತಿಂಗಳು ವ್ಯವಸಾಯದ ಕಾಲ. ಈ ಸಮಯದಲ್ಲಿ ರೈತರು ಅವರವರ ಕೂಲಿಯನ್ನು ಅವರು ಪಡೆದುಕೊಳ್ಳುತ್ತಿದ್ದರು. ಇಂತಹ ಸಮಯದಲ್ಲಿಯೇ ನರೇಗಾ ಯೋಜನೆ ತೆಗೆದು ಹಾಕಿದರೆ ಯಾರಿಗೂ ಏನೂ ಅನುಕೂಲವಾಗುವುದಿಲ್ಲ. ಮಾನವ ದಿನಗಳನ್ನು 125 ದಿನಗಳಿಗೆ ಹೆಚ್ಚಳ ಮಾಡಿದ್ದೇವೆ ಎಂದು ಹೇಳಬಹುದು. ಆದರೆ ಬೇರೆ ಸಮಯದಲ್ಲಿ ಇಷ್ಟು ದಿನಗಳ ಕಾಲ ಕೆಲಸ ನೀಡಲು ಸಾಧ್ಯವಿಲ್ಲ. ಒಂದೊಂದು ಪಂಚಾಯತಿಗೆ ತಲಾ 1- 1.5 ಕೋಟಿ ರೂ. ಅನುದಾನ ನಷ್ಟವಾಗುತ್ತಿದೆ. ಜಾಬ್‌ ಕಾರ್ಡ್‌ ಹೊಂದಿರುವವರಿಗೂ ನಷ್ಟ” ಎಂದರು.

ಮಂಗನ ಖಾಯಿಲೆಯಿಂದ ಸಾವನ್ನಪ್ಪುತ್ತಿರುವವರಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದೇ ಎಂದು ಕೇಳಿದಾಗ, “ಇದರ ಬಗ್ಗೆ ಪರಿಶೀಲಿಸಿ ತಿಳಿಸುತ್ತೇನೆ” ಎಂದರು.

‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಟೀಸರ್ ಬಿಡುಗಡೆ | The Kerala Story 2 Teaser

GOOD NEWS: ರಾಜ್ಯದ ‘ಸರ್ಕಾರಿ ಕಾಲೇಜು’ಗಳಲ್ಲಿ ಖಾಲಿ ಇರುವ ‘2000 ಬೋಧಕರ ಹುದ್ದೆ’ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

Share. Facebook Twitter LinkedIn WhatsApp Email

Related Posts

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

16/03/2026 8:52 PM1 Min Read

ಮಾ.23ರೊಳಗೆ ಬೆಂಗಳೂರಿನಿಂದ ಬೀದರ್, ಕಲಬುರ್ಗಿಗೆ ವಿಮಾನ ಸೇವೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್ ಸೂಚನೆ

16/03/2026 8:28 PM2 Mins Read

SC, STಗೆ ಮಂಜೂರಾದ ಜಮೀನಿನ ಮೊದಲ ಮಾರಾಟ ರದ್ದಾದ್ರೆ ನಂತರದ ಎಲ್ಲಾ ವ್ಯವಹಾರಗಳು ಅಸಿಂಧು; ಹೈಕೋರ್ಟ್

16/03/2026 8:19 PM2 Mins Read
Recent News

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

16/03/2026 8:52 PM

ಮಾ.23ರೊಳಗೆ ಬೆಂಗಳೂರಿನಿಂದ ಬೀದರ್, ಕಲಬುರ್ಗಿಗೆ ವಿಮಾನ ಸೇವೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್ ಸೂಚನೆ

16/03/2026 8:28 PM

SC, STಗೆ ಮಂಜೂರಾದ ಜಮೀನಿನ ಮೊದಲ ಮಾರಾಟ ರದ್ದಾದ್ರೆ ನಂತರದ ಎಲ್ಲಾ ವ್ಯವಹಾರಗಳು ಅಸಿಂಧು; ಹೈಕೋರ್ಟ್

16/03/2026 8:19 PM

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಕಡೆಗಣನೆ: ಕರವೇಯಿಂದ ತೀವ್ರ ಹೋರಾಟದ ಎಚ್ಚರಿಕೆ

16/03/2026 8:12 PM
State News
KARNATAKA

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

By kannadanewsnow0916/03/2026 8:52 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಅಡುಗೆ ಅನಿಲ (LPG) ಅಭಾವವನ್ನು ಖಂಡಿಸಿ ಹಾಗೂ ಸಮರ್ಪಕವಾಗಿ ಗ್ಯಾಸ್ ಸಿಲಿಂಡರ್ ಪೂರೈಸುವಂತೆ ಒತ್ತಾಯಿಸಿ…

ಮಾ.23ರೊಳಗೆ ಬೆಂಗಳೂರಿನಿಂದ ಬೀದರ್, ಕಲಬುರ್ಗಿಗೆ ವಿಮಾನ ಸೇವೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್ ಸೂಚನೆ

16/03/2026 8:28 PM

SC, STಗೆ ಮಂಜೂರಾದ ಜಮೀನಿನ ಮೊದಲ ಮಾರಾಟ ರದ್ದಾದ್ರೆ ನಂತರದ ಎಲ್ಲಾ ವ್ಯವಹಾರಗಳು ಅಸಿಂಧು; ಹೈಕೋರ್ಟ್

16/03/2026 8:19 PM

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಕಡೆಗಣನೆ: ಕರವೇಯಿಂದ ತೀವ್ರ ಹೋರಾಟದ ಎಚ್ಚರಿಕೆ

16/03/2026 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.