Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಹವಾಮಾನ ವೈಪರೀತ್ಯ : CM ಸಿದ್ದರಾಮಯ್ಯರ ಇಂದಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ರದ್ದು.!

18/05/2025 9:48 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ `ನೈತಿಕ ಶಿಕ್ಷಣ’ ಬೋಧನೆ : ಸಚಿವ ಮಧು ಬಂಗಾರಪ್ಪ

18/05/2025 9:44 AM

BIG NEWS : ಆನ್ ಲೈನ್ ವಂಚನೆ ತಡೆಗೆ ಮಹತ್ವದ ಕ್ರಮ : ಬ್ಯಾಂಕುಗಳಲ್ಲಿ `ಡೊಮೈನ್’ ರಚನೆ.!

18/05/2025 9:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೋದಿ ಎದುರು ಬಂದ್ರೆ ರಾಜ್ಯದ ಬಿಜೆಪಿ ಸಂಸದರು ಉ….. ಹುಯ್ಕೋಂತ್ತಾರೆ: ಕಾಂಗ್ರೆಸ್‌ ಶಾಸಕ ಎಸ್‌.ಆರ್‌ ಶ್ರೀನಿವಾಸ್‌!
Uncategorized

ಮೋದಿ ಎದುರು ಬಂದ್ರೆ ರಾಜ್ಯದ ಬಿಜೆಪಿ ಸಂಸದರು ಉ….. ಹುಯ್ಕೋಂತ್ತಾರೆ: ಕಾಂಗ್ರೆಸ್‌ ಶಾಸಕ ಎಸ್‌.ಆರ್‌ ಶ್ರೀನಿವಾಸ್‌!

By kannadanewsnow0724/03/2024 1:05 PM

ಸುದ್ದಿ ಮೂಲ: ಪ್ರಜಾಕಹಳೆ, ತುಮಕೂರು ಕನ್ನಡ ದಿನಪತ್ರಿಕೆ

ತುಮಕೂರು: ತುಮಕೂರು: ರಾಜ್ಯದಲ್ಲಿ 26 ಜನ ಬಿಜೆಪಿ ಸಂಸದರನ್ನು ಗೆಲ್ಲಿಸಿ ಕಳ್ಸೀದ್ಸೀರಿ ಒಬ್ಬರಾದರೂ ಸಂಸತ್ತೀನಲ್ಲಿ ಮಾತನಾಡುತ್ತಾರಾ? ಮೋದಿ ಎದುರು ಬಂದ್ರೆ ಉಚ್ಚೇ ಹುಯ್ಕೋಂತ್ತಾರೆ ಎಂದು ಕೆಎಸ್ ಆರ್ ಟಿಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ನಗರದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಿಂದ ಬಸವರಾಜು ಗೆಲ್ಲಿಸಿದ್ದೀರಾ ಸಂಸತ್ತಿನಲ್ಲಿ ಒಂದೇ ಒಂದು ಮಾತನಾಡಿಲ್ಲ, ಸಂಸತ್ತಿನಲ್ಲಿ ಅವರು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮಾತನಾಡಲಿಲ್ಲ ಎಂದರು.

ರಾಜ್ಯದ ಪರವಾಗಿ ಮಾತನಾಡದ ನಪುಂಸಕರನ್ನು ಗೆಲ್ಲಿಸುವುದರಿಂದ ಏನು ಉಪಯೋಗ, ಬಸವರಾಜು ಜಿಲ್ಲೆಯ ಸಮಸ್ಯೆ ಬಗ್ಗೆ ಮಾತನಾಡಿರುವುದು ತೋರಿಸಿದರೆ ರಾಜಕಾರಣದಿಂದ ನಿವೃತ್ತಿ ಪಡೆಯುತ್ತೇನೆ, ಸೋಮಣ್ಣನ ಮನೆ ಬಾಗಿಲಿಗೆ ಹೋಗಲು 400 ಖರ್ಚು ಮಾಡ್ಬೇಕು ಹರಿಯುವ ನೀರಿನ ಹಿಂದೆ ಹೋಗದೇ ನಿಂತ ನೀರಾಗಿರುವ ಮುದ್ದಹನುಮೇಗೌಡರಿಗೆ ಮತ ನೀಡಿ ಎಂದರು. ಸಿದ್ಧಗಂಗಾ ಮಠಕ್ಕೆ ಬಂದು ಸ್ವಾಮೀಜಿ ಕಾಲಿಗೆ ಬಿದ್ದಿರುವುದನ್ನು ಬಿಟ್ಟರೆ ಜಿಲ್ಲೆಗೂ ಸೋಮಣ್ಣನಿಗೂ ಯಾವುದೇ ಸಂಬಂಧವಿಲ್ಲ, ಈ ಚುನಾವಣೆ ಜಿಲ್ಲೆಯ ಸ್ವಾಭಿಮಾನದ ಪ್ರಶ್ನೆ, ಹೊರಗಿನಿಂದ ಬಂದು ಸ್ಪರ್ಧಿಸಿರುವ ಸೋಮಣ್ಣನವರಿಗೆ ಯಾವುದೇ ಕಾರಣಕ್ಕೂ ಮತ ನೀಡಬಾರದು ಎಂದು ಕರೆ ನೀಡಿದರು.

ಸಭೆಯಲ್ಲಿ ಸಚಿವ ಡಾ.ಜಿ.ಪರಮೇಶ್ವರ, ಕೆ.ಎನ್.ರಾಜಣ್ಣ, ಎಸ್.ಪಿ.ಮುದ್ದಹನುಮೇಗೌಡ, ಶಫೀ ಅಹಮದ್, ಇಕ್ಬಾಲ್ ಅಹಮದ್, ರಫೀಕ್ ಅಹಮದ್ ಸೇರಿದಂತೆ ಇತರರಿದ್ದರು.

Bjp MPs from the state will come out in front of Modi..... Congress MLA SR Srinivas ಮೋದಿ ಎದುರು ಬಂದ್ರೆ ರಾಜ್ಯದ ಬಿಜೆಪಿ ಸಂಸದರು ಉ..... ಹುಯ್ಕೋಂತ್ತಾರೆ: ಕಾಂಗ್ರೆಸ್‌ ಶಾಸಕ ಎಸ್‌.ಆರ್‌ ಶ್ರೀನಿವಾಸ್‌!
Share. Facebook Twitter LinkedIn WhatsApp Email

Related Posts

BREAKING : ಭಾರತದಲ್ಲಿ ಟರ್ಕಿಯ ಪ್ರಸಾರಕ `TRT ವರ್ಲ್ಡ್’ನ `X’ ಖಾತೆ ನಿಷೇಧ : ಕೇಂದ್ರ ಸರ್ಕಾರ ಆದೇಶ | ‘TRT World X Ban

14/05/2025 12:37 PM1 Min Read

BIG NEWS : `ಜಮೀನು ನೋಂದಣಿ’ಗೆ ಈ ದಾಖಲೆಗಳು ಕಡ್ಡಾಯ | Land Registry

12/05/2025 1:45 PM3 Mins Read

ಯುವಕರಿಗೆ ಉದ್ಯೋಗ ಖಾತ್ರಿಗೆ ಸರ್ಕಾರ ಕ್ರಮ: ಪ್ರಧಾನಿ ಮೋದಿ

27/04/2025 9:38 AM1 Min Read
Recent News

BREAKING: ಹವಾಮಾನ ವೈಪರೀತ್ಯ : CM ಸಿದ್ದರಾಮಯ್ಯರ ಇಂದಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ರದ್ದು.!

18/05/2025 9:48 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ `ನೈತಿಕ ಶಿಕ್ಷಣ’ ಬೋಧನೆ : ಸಚಿವ ಮಧು ಬಂಗಾರಪ್ಪ

18/05/2025 9:44 AM

BIG NEWS : ಆನ್ ಲೈನ್ ವಂಚನೆ ತಡೆಗೆ ಮಹತ್ವದ ಕ್ರಮ : ಬ್ಯಾಂಕುಗಳಲ್ಲಿ `ಡೊಮೈನ್’ ರಚನೆ.!

18/05/2025 9:35 AM

ನಿಮ್ಮ ಸ್ವಂತ ಮನೆ ಕೆಲಸ ನಿಂತು ಹೋಗಿದ್ಯಾ? ಹೀಗೆ ಭೂ ವರಾಹ ಸ್ವಾಮಿ ಪೂಜಿಸಿ, ಮುಕ್ತಾಯ ಗ್ಯಾರಂಟಿ

18/05/2025 9:32 AM
State News
KARNATAKA

BREAKING: ಹವಾಮಾನ ವೈಪರೀತ್ಯ : CM ಸಿದ್ದರಾಮಯ್ಯರ ಇಂದಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ರದ್ದು.!

By kannadanewsnow5718/05/2025 9:48 AM KARNATAKA 1 Min Read

ಬೆಂಗಳೂರು: ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಂದಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮಗಳು ರದ್ದು ಮಾಡಲಾಗಿದೆ.…

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ `ನೈತಿಕ ಶಿಕ್ಷಣ’ ಬೋಧನೆ : ಸಚಿವ ಮಧು ಬಂಗಾರಪ್ಪ

18/05/2025 9:44 AM

ನಿಮ್ಮ ಸ್ವಂತ ಮನೆ ಕೆಲಸ ನಿಂತು ಹೋಗಿದ್ಯಾ? ಹೀಗೆ ಭೂ ವರಾಹ ಸ್ವಾಮಿ ಪೂಜಿಸಿ, ಮುಕ್ತಾಯ ಗ್ಯಾರಂಟಿ

18/05/2025 9:32 AM

BIG NEWS : ರಾಜ್ಯಾದ್ಯಂತ ಮೇ.29 ರಿಂದ ಶಾಲೆಗಳು ಪುನರಾರಂಭ : ಮೊದಲ ದಿನವೇ ಪುಸ್ತಕ, ಸಮವಸ್ತ್ರ ವಿತರಣೆ.!

18/05/2025 9:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.