ತುಮಕೂರಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ: ಶಿವಕುಮಾರಸ್ವಾಮೀಜಿ ಗದ್ದುಗೆಗೆ ಗಮನ

ತುಮಕೂರು: ರಾಜ್ಯ ಪ್ರವಾಸದಲ್ಲಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು, ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಡಾ.ಶಿವಕುಮಾರಸ್ವಾಮೀಜಿಗಳ ಗದ್ದುಗೆಗೆ ನಮಿಸಿದರು. ಇಂದು ತುಮಕೂರಿಗೆ ವಿವಿಧ ಕಾರ್ಯಕ್ರಮ ನಿಮಿತ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ತೆರಳಿದ್ದರು. ಈ ಕಾರ್ಯಕ್ರಮದ ನಡುವೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು. ಸಿದ್ಧಗಂಗಾ ಮಠದಲ್ಲಿನ ಶಿವಕುಮಾರ ಸ್ವಾಮೀಜಿ ಸಮಾಧಿ ಸ್ಥಳಕ್ಕೆ ತೆರಳಿದಂತ ಅವರು, ಗದ್ದುಗೆಗೆ ನಮಿಸಿದರು. ಈ ಬಳಿಕ ಸಿದ್ದಲಿಂಗಸ್ವಾಮೀಜಿಯವರನ್ನು ಭೇಟಿಯಾಗಿ, ಅವರ ಆಶೀರ್ವಾದ ಪಡೆದರು. ಈ ವೇಳೆ ಬಿಜೆಪಿ … Continue reading ತುಮಕೂರಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ: ಶಿವಕುಮಾರಸ್ವಾಮೀಜಿ ಗದ್ದುಗೆಗೆ ಗಮನ