ಕಾಂಗ್ರೆಸ್ ವಿರುದ್ಧ ಧ್ವನಿ ಎತ್ತದ ರಾಜ್ಯ ಬಿಜೆಪಿ : ಬೇಸರ ವ್ಯಕ್ತಪಡಿಸಿದ ಜೆ.ಸಿ ಮಧುಸ್ವಾಮಿ

ತುಮಕೂರು : ರಾಜ್ಯ ಬಿಜೆಪಿ ಸ್ಥಿತಿ ಕಂಡು ಮತ್ತೆ ಬೇಸರ ವ್ಯಕ್ತಪಡಿಸಿದ ಜೆಸಿ ಮಾಧುಸ್ವಾಮಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಜೆ ಸಿ ಮಧು ಸ್ವಾಮಿ ರಾಜಕ್ಕೆ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದು ಅವರು ಹೇಳಿಕೆಗೆ ಬಿಜೆಪಿ ತಿರುಗೇಟು ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,ರಾಜ್ಯಕ್ಕೆ ಅನ್ಯಾಯವಾಗಿದೆ ಅಂತ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿಯಿಂದ ತಿರುಗೇಟು ನೀಡುತ್ತಿಲ್ಲ ಮಾತು ಎತ್ತಿದರೆ ಸಾಕು ಮೋದಿ … Continue reading ಕಾಂಗ್ರೆಸ್ ವಿರುದ್ಧ ಧ್ವನಿ ಎತ್ತದ ರಾಜ್ಯ ಬಿಜೆಪಿ : ಬೇಸರ ವ್ಯಕ್ತಪಡಿಸಿದ ಜೆ.ಸಿ ಮಧುಸ್ವಾಮಿ