ಸ್ಮಾರ್ಟ್‌ ಮೀಟರ್‌ ಅನುಷ್ಠಾನಕ್ಕೆ ಬಿಜೆಪಿ ಅಡ್ಡಗಾಲು: ಮಾಜಿ ಪರಿಷತ್ ಸದಸ್ಯ ರಮೇಶ್‌ ಬಾಬು ಕಿಡಿ

ಬೆಂಗಳೂರು: ಸ್ಮಾರ್ಟ್‌ ಮೀಟರ್‌ ಅಳವಡಿಕೆಗೆ ಕೇಂದ್ರ ಸರ್ಕಾರ 3 ತಿಂಗಳ ಕಾಲಮಿತಿ ವಿಧಿಸಿ ಒತ್ತಡ ಹೇರುತ್ತಿದ್ದರೆ, ರಾಜ್ಯ ಬಿಜೆಪಿ ನಾಯಕರು ಆ ಯೋಜನೆ ಅನುಷ್ಠಾನಗೊಳಿಸಲು ಅಡ್ಡಗಾಲು ಹಾಕುತ್ತಿದ್ದಾರೆ. ಈ ವಿಷಯವಾಗಿ ಕೇಂದ್ರ ಇಂಧನ ಸಚಿವ ಮನೋಹರ್ ಲಾಲ್‌ ಖಟ್ಟರ್‌ ಅವರಿಗೆ ಲಿಖಿತ ದೂರು ನೀಡುವುದಾಗಿ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ಧಿಗೋಷ್ಠಿ ನಡೆಸಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹಾಗೂ … Continue reading ಸ್ಮಾರ್ಟ್‌ ಮೀಟರ್‌ ಅನುಷ್ಠಾನಕ್ಕೆ ಬಿಜೆಪಿ ಅಡ್ಡಗಾಲು: ಮಾಜಿ ಪರಿಷತ್ ಸದಸ್ಯ ರಮೇಶ್‌ ಬಾಬು ಕಿಡಿ