‘ಒಬ್ಬ ಶಾಸಕ’ನಿಗೆ ಬಿಜೆಪಿಯಿಂದ ’50 ಕೋಟಿ’ ಆಫರ್: ಸಿಎಂ ಸಿದ್ಧರಾಮಯ್ಯ ಸ್ಪೋಟಕ ಹೇಳಿಕೆ

ಬೆಂಗಳೂರು: ಲೋಕಸಭಾ ಚುನಾವಣೆಯ ಈ ಹೊತ್ತಿನಲ್ಲೇ ಆಮಿಷದ ಆಫರ್ ಶುರುವಾಗಿದೆ. ಅದರಲ್ಲೂ ಕಾಂಗ್ರೆಸ್ ಪಕ್ಷದ ಒಬ್ಬ ಶಾಸಕನಿಗೆ ಬಿಜೆಪಿಯಿಂದ 50 ಕೋಟಿ ಆಫರ್ ಮಾಡುತ್ತಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಬಿಜೆಪಿ ಮನುಸ್ಮೃತಿಯ ಮಾರಕ ಮನಸ್ಥಿತಿಯನ್ನು ಹೊಂದಿದೆ. ಹೀಗಾಗಿ ಬಿಜೆಪಿಗೆ ಅಸಮಾನತೆ ಇರಬೇಕು, ಜಾತಿ ವ್ಯವಸ್ಥೆ ಗಟ್ಟಿಯಾಗಬೇಕು, ನಿರುದ್ಯೋಗ ಹೆಚ್ಚಾಗಬೇಕು, ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಬಾರದು. ಈ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಬಾರದು ಎನ್ನುವ … Continue reading ‘ಒಬ್ಬ ಶಾಸಕ’ನಿಗೆ ಬಿಜೆಪಿಯಿಂದ ’50 ಕೋಟಿ’ ಆಫರ್: ಸಿಎಂ ಸಿದ್ಧರಾಮಯ್ಯ ಸ್ಪೋಟಕ ಹೇಳಿಕೆ