BIG NEWS: ಹಿಮಾಚಲ ಪ್ರದೇಶದಲ್ಲಿ ʻಬಿಜೆಪಿʼ ಮತ್ತೆ ಅಧಿಕಾರಕ್ಕೆ ಬಂದ್ರೆ ʻಏಕರೂಪ ನಾಗರಿಕ ಸಂಹಿತೆʼ ಜಾರಿ: ಜೆಪಿ ನಡ್ಡಾ ಭರವಸೆ

ಶಿಮ್ಲಾ(ಹಿಮಾಚಲ ಪ್ರದೇಶ): ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಅವರು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ(BJP) ಮತ್ತೆ ಅಧಿಕಾರಕ್ಕೆ ಬಂದ್ರೆ ʻಏಕರೂಪ ನಾಗರಿಕ ಸಂಹಿತೆ(Uniform Civil Code)ʼಯನ್ನು ಜಾರಿಗೆ ತರುವುದಾಗಿ ಇಂದು ಭರವಸೆ ನೀಡಿದೆ. ಅಷ್ಟೇ ಅಲ್ದೇ, ಹಂತ ಹಂತವಾಗಿ ಎಂಟು ಲಕ್ಷ ಉದ್ಯೋಗ ಸೃಷ್ಟಿ ಹಾಗೂ ರಾಜ್ಯದಲ್ಲಿ ಐದು ಹೊಸ ವೈದ್ಯಕೀಯ ಕಾಲೇಜುಗಳನ್ನು ತೆರೆಯುವುದಾಗಿ ನಡ್ಡಾ ಭರವಸೆ ನೀಡಿದರು. ಬಿಜೆಪಿ ಅಧ್ಯಕ್ಷರು … Continue reading BIG NEWS: ಹಿಮಾಚಲ ಪ್ರದೇಶದಲ್ಲಿ ʻಬಿಜೆಪಿʼ ಮತ್ತೆ ಅಧಿಕಾರಕ್ಕೆ ಬಂದ್ರೆ ʻಏಕರೂಪ ನಾಗರಿಕ ಸಂಹಿತೆʼ ಜಾರಿ: ಜೆಪಿ ನಡ್ಡಾ ಭರವಸೆ