ಛಲವಾದಿ ನಾರಾಯಣಸ್ವಾಮಿ ಹೋರಾಟವನ್ನು ಬಿಜೆಪಿ ಗುರುತಿಸಿದೆ: ಬಿ.ವೈ ವಿಜಯೇಂದ್ರ

ಬೆಂಗಳೂರು: ಶೋಷಿತ ಪೀಡಿತ ಸಮುದಾಯದ ದನಿಯಾಗಿರುವ ಹೋರಾಟಗಾರ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಈ ಸನ್ನಿವೇಶ ತುಂಬಾ ಸಂತೋಷ ಅನಿಸುತ್ತಿದೆ. ಹೋರಾಟದ ಕಿಚ್ಚು ನಶಿಸುತ್ತಿರುವ ಕಾಲಘಟ್ಟವಿದು. ವಿಧಾನ ಪರಿಷತ್ ವಿಪಕ್ಷ ನಾಯಕ ಯಾರಾಗಬೇಕೆಂಬ ಚರ್ಚೆ ನಾನಾ ರೀತಿ ನಡೆಯುತ್ತಿತ್ತು. ರಾಜ್ಯಾಧ್ಯಕ್ಷನಾಗಿ, ಬಿ.ಎಸ್. ಯಡಿಯೂರಪ್ಪ ಅವರ ಮಗನಾಗಿ ಪಕ್ಷ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಜತೆ ಮಾತಾಡಿದೆ. ಛಲವಾದಿ ನಾರಾಯಣ ಸ್ವಾಮಿ ಅವರು ಬುಡಕಟ್ಟು ನಾಯಕರಾಗಿ ಹೋರಾಟಗಾರರಾಗಿ ಮೇಲೆ ಬಂದವರು. ಅವರನ್ನು ಗುರುತಿಸಬೇಕಾದ ಅಗತ್ಯವಿದೆ … Continue reading ಛಲವಾದಿ ನಾರಾಯಣಸ್ವಾಮಿ ಹೋರಾಟವನ್ನು ಬಿಜೆಪಿ ಗುರುತಿಸಿದೆ: ಬಿ.ವೈ ವಿಜಯೇಂದ್ರ