Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮಿ’ ಹಣ ಜಮೆ ಆಗದಿದ್ದರೆ ತಪ್ಪದೇ ಈ ಕೆಲಸ ಮಾಡಿ.!

14/06/2025 7:04 AM

ರಾಜ್ಯ ಸರ್ಕಾರದಿಂದ `ಜೈನ ಬಸದಿಗಳ ಅರ್ಚಕರ’ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

14/06/2025 7:01 AM

ಇರಾನ್ ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿದ ಇಸ್ರೇಲ್, ಕ್ಷಿಪಣಿ ದಾಳಿಯಿಂದ ಪ್ರತೀಕಾರ ತೀರಿಸಿಕೊಂಡ ಇರಾನ್ | Israel -Iran war

14/06/2025 7:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಎಸ್ ವೈ ಕುಟುಂಬಕ್ಕೆ ಅಧಿಕಾರ ಕೊಟ್ಟಿದ್ದಕ್ಕೆ, MP ಚುನಾವಣೆಯಲ್ಲಿ ಬಿಜೆಪಿ 25 ರಿಂದ 17 ಸೀಟಿಗೆ ಇಳಿದಿದೆ: KS ಈಶ್ವರಪ್ಪ
KARNATAKA

ಬಿಎಸ್ ವೈ ಕುಟುಂಬಕ್ಕೆ ಅಧಿಕಾರ ಕೊಟ್ಟಿದ್ದಕ್ಕೆ, MP ಚುನಾವಣೆಯಲ್ಲಿ ಬಿಜೆಪಿ 25 ರಿಂದ 17 ಸೀಟಿಗೆ ಇಳಿದಿದೆ: KS ಈಶ್ವರಪ್ಪ

By kannadanewsnow0512/08/2024 5:30 PM

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರರ ವಿರುದ್ಧ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ಮುಂದುವರೆದಿದ್ದು, ಇದೀಗ ಯಡಿಯೂರಪ್ಪ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಜೆಪಿ 25 ಸೀಟಿನಿಂದ 17 ಸೀಟಿಗೆ ಇಳಿದಿದೆ ಎಂದು ಟೀಕಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ವೇಳೆಗೆ ವಿಜಯೇಂದ್ರರನ್ನು ಪಕ್ಷದ ಅಧ್ಯಕ್ಷರಾಗಿ ಮಾಡಿದ್ದು, ಎಲ್ಲರಿಗೂ ಅಚ್ಚರಿ ಉಂಟುಮಾಡಿತ್ತು. ಯಡಿಯೂರಪ್ಪ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಜೆಪಿ 25 ಸೀಟಿನಿಂದ 17 ಸೀಟಿಗೆ ಇಳಿದಿದೆ ಎಂದು ಟೀಕಿಸಿದರು.

ಈ ಹಿಂದೆ ನಮ್ಮ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇತ್ತು. ಸಾಮೂಹಿಕ ನಾಯಕತ್ವದಲ್ಲಿಯೇ ಕೋರ್ ಕಮಿಟಿಯಲ್ಲಿ ಚರ್ಚೆ ನಡೆಯುತ್ತಿತ್ತು. ಯಡಿಯೂರಪ್ಪ‌ ಸ್ವಜನ ಪಕ್ಷಪಾತ ಮಾಡಿದ್ದಾರೆ. ಬಿಜೆಪಿಯಲ್ಲಿ ಹಿಂದೂತ್ವವೇ ಹೊರಟು ಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ 12 ಜನ ಬಿಜೆಪಿ ನಾಯಕರು ಸಭೆ ನಡೆಸಿದ ವಿಚಾರವಾಗಿ ಮಾತನಾಡಿದ ಅವರು, ನಿನ್ನೆ ಸಭೆ ನಡೆಸಿದವರು ಸಂಘಟನೆಯಲ್ಲಿದ್ದು, ಪಕ್ಷ ಕಟ್ಟಿದವರು. ಇವರು ಏನೇನು ನೋವು ಅನುಭವಿಸುದ್ದಾರೆ ಎಂಬುದನ್ನು ಹೇಳಿಲ್ಲ. ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. ಸಭೆ ನಡೆಸಿದವರು ಕೇವಲ ಹನ್ನೆರಡು ಜನ ಮಾತ್ರ ಅಂತ ಕೇಂದ್ರದ ನಾಯಕರು ತಾತ್ಸಾರ ಮಾಡಬಾರದು. ಅವರು ಪಾದಯಾತ್ರೆ ನಡೆಸಿದರೆ ಗಲ್ಲಿ ಗಲ್ಲಿಗಳಲ್ಲಿ ಪಾರ್ಟಿ ಎರಡಾಗುತ್ತದೆ ಎಂದರು.

Share. Facebook Twitter LinkedIn WhatsApp Email

Related Posts

ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮಿ’ ಹಣ ಜಮೆ ಆಗದಿದ್ದರೆ ತಪ್ಪದೇ ಈ ಕೆಲಸ ಮಾಡಿ.!

14/06/2025 7:04 AM1 Min Read

ರಾಜ್ಯ ಸರ್ಕಾರದಿಂದ `ಜೈನ ಬಸದಿಗಳ ಅರ್ಚಕರ’ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

14/06/2025 7:01 AM1 Min Read
vidhana soudha

BIG NEWS : ರಾಜ್ಯ ಸರ್ಕಾರದಿಂದ ವಿಕಲತೆ ವ್ಯಕ್ತಿಗಳ ಆರೈಕೆದಾರರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

14/06/2025 6:59 AM1 Min Read
Recent News

ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮಿ’ ಹಣ ಜಮೆ ಆಗದಿದ್ದರೆ ತಪ್ಪದೇ ಈ ಕೆಲಸ ಮಾಡಿ.!

14/06/2025 7:04 AM

ರಾಜ್ಯ ಸರ್ಕಾರದಿಂದ `ಜೈನ ಬಸದಿಗಳ ಅರ್ಚಕರ’ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

14/06/2025 7:01 AM

ಇರಾನ್ ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿದ ಇಸ್ರೇಲ್, ಕ್ಷಿಪಣಿ ದಾಳಿಯಿಂದ ಪ್ರತೀಕಾರ ತೀರಿಸಿಕೊಂಡ ಇರಾನ್ | Israel -Iran war

14/06/2025 7:00 AM
vidhana soudha

BIG NEWS : ರಾಜ್ಯ ಸರ್ಕಾರದಿಂದ ವಿಕಲತೆ ವ್ಯಕ್ತಿಗಳ ಆರೈಕೆದಾರರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

14/06/2025 6:59 AM
State News
KARNATAKA

ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮಿ’ ಹಣ ಜಮೆ ಆಗದಿದ್ದರೆ ತಪ್ಪದೇ ಈ ಕೆಲಸ ಮಾಡಿ.!

By kannadanewsnow5714/06/2025 7:04 AM KARNATAKA 1 Min Read

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ…

ರಾಜ್ಯ ಸರ್ಕಾರದಿಂದ `ಜೈನ ಬಸದಿಗಳ ಅರ್ಚಕರ’ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

14/06/2025 7:01 AM
vidhana soudha

BIG NEWS : ರಾಜ್ಯ ಸರ್ಕಾರದಿಂದ ವಿಕಲತೆ ವ್ಯಕ್ತಿಗಳ ಆರೈಕೆದಾರರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

14/06/2025 6:59 AM

BIG NEWS : ರಾಜ್ಯಾದ್ಯಂತ ಜೂ.16 ರಿಂದ `ಓಲಾ, ಊಬರ್, Rapido ಬೈಕ್ ಟ್ಯಾಕ್ಸಿ’ ಸೇವೆಗೆ ಸಂಪೂರ್ಣ ನಿರ್ಬಂಧ.!

14/06/2025 6:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.