ಬಿಎಸ್ ವೈ ಕುಟುಂಬಕ್ಕೆ ಅಧಿಕಾರ ಕೊಟ್ಟಿದ್ದಕ್ಕೆ, MP ಚುನಾವಣೆಯಲ್ಲಿ ಬಿಜೆಪಿ 25 ರಿಂದ 17 ಸೀಟಿಗೆ ಇಳಿದಿದೆ: KS ಈಶ್ವರಪ್ಪ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರರ ವಿರುದ್ಧ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ಮುಂದುವರೆದಿದ್ದು, ಇದೀಗ ಯಡಿಯೂರಪ್ಪ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಜೆಪಿ 25 ಸೀಟಿನಿಂದ 17 ಸೀಟಿಗೆ ಇಳಿದಿದೆ ಎಂದು ಟೀಕಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ವೇಳೆಗೆ ವಿಜಯೇಂದ್ರರನ್ನು ಪಕ್ಷದ ಅಧ್ಯಕ್ಷರಾಗಿ ಮಾಡಿದ್ದು, ಎಲ್ಲರಿಗೂ ಅಚ್ಚರಿ ಉಂಟುಮಾಡಿತ್ತು. ಯಡಿಯೂರಪ್ಪ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಜೆಪಿ … Continue reading ಬಿಎಸ್ ವೈ ಕುಟುಂಬಕ್ಕೆ ಅಧಿಕಾರ ಕೊಟ್ಟಿದ್ದಕ್ಕೆ, MP ಚುನಾವಣೆಯಲ್ಲಿ ಬಿಜೆಪಿ 25 ರಿಂದ 17 ಸೀಟಿಗೆ ಇಳಿದಿದೆ: KS ಈಶ್ವರಪ್ಪ