‘ಕೈಬಿಟ್ಟ ಯೋಜನೆಗಳು ಕೈಕೊಟ್ಟ ಕಾಂಗ್ರೆಸ್ ಸರ್ಕಾರ’ : ಕಾಂಗ್ರೆಸ್ ವಿರುದ್ಧ ಬಿಜೆಪಿ ‘ಚಾರ್ಜ್ ಶೀಟ್’ ಬಿಡುಗಡೆ

ಬೆಂಗಳೂರು : ಬಿಜೆಪಿ ವಿರುದ್ಧ ಕಾಂಗ್ರೆಸ್ ಚಂಬು ಜಾಹೀರಾತು ಪತ್ರಿಕಾ ಜಾಹಿರಾತು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಬಿಜೆಪಿ ತಿರಿಗೇಟು ನೀಡಿದ್ದು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಟ್ ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಕೈ ಬಿಟ್ಟ ಯೋಜನೆಗಳು ಕೈಕೊಟ್ಟ ಕಾಂಗ್ರೆಸ್ ಸರ್ಕಾರ ಎಂಬ ಅಡಿ ಬರಹದೊಂದಿಗೆ ಇದೀಗ ಚಾರ್ಟ್ ಬಿಡುಗಡೆ ಮಾಡಿದೆ. ಹೀಗೆಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ. ಈ ವೇಳೆ ಶಾಸಕರಾದ ಗರುಡಾಚಾರ್, ರವಿ ಸುಬ್ರಮಣ್ಯ … Continue reading ‘ಕೈಬಿಟ್ಟ ಯೋಜನೆಗಳು ಕೈಕೊಟ್ಟ ಕಾಂಗ್ರೆಸ್ ಸರ್ಕಾರ’ : ಕಾಂಗ್ರೆಸ್ ವಿರುದ್ಧ ಬಿಜೆಪಿ ‘ಚಾರ್ಜ್ ಶೀಟ್’ ಬಿಡುಗಡೆ