Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಕ್ರಮ ಸಕ್ರಮಕ್ಕೆ ತಹಶೀಲ್ದಾರ್ ಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ

18/02/2026 9:07 AM

ವಿದ್ಯಾರ್ಥಿಗಳಿಗೆ ‘ಫ್ರೆಂಚ್’ ಆಫರ್: 30,000 ಭಾರತೀಯರಿಗೆ ಉನ್ನತ ವ್ಯಾಸಂಗದ ಅವಕಾಶ, ವೀಸಾ ಮುಕ್ತ ಟ್ರಾನ್ಸಿಟ್ ಸೌಲಭ್ಯ!

18/02/2026 8:58 AM

BIG NEWS : ಪತಿಯಿಂದ ಜೀವನಾಂಶ ಪಡೆಯುವುದು ದಾನವಲ್ಲ, ಪತ್ನಿಯ ಹಕ್ಕು : ಹೈಕೋರ್ಟ್ ಮಹತ್ವದ ತೀರ್ಪು

18/02/2026 8:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿಗರೇ ಪೊಕ್ಸೋ ಆರೋಪ ಎದುರಿಸುತ್ತಿರುವ ಯಡಿಯೂರಪ್ಪ ಅವರನ್ನು ವೇದಿಕೆ ಹತ್ತಿಸದೇ ನೈತಿಕತೆ ಪ್ರದರ್ಶಿಸಿ: ಪ್ರಿಯಾಂಕ್ ಖರ್ಗೆ
KARNATAKA

ಬಿಜೆಪಿಗರೇ ಪೊಕ್ಸೋ ಆರೋಪ ಎದುರಿಸುತ್ತಿರುವ ಯಡಿಯೂರಪ್ಪ ಅವರನ್ನು ವೇದಿಕೆ ಹತ್ತಿಸದೇ ನೈತಿಕತೆ ಪ್ರದರ್ಶಿಸಿ: ಪ್ರಿಯಾಂಕ್ ಖರ್ಗೆ

By kannadanewsnow0908/11/2024 8:54 PM

ಬೆಂಗಳೂರು: ನಾಡಿನ ಮಹಿಳೆಯರ ಬಗ್ಗೆ ಸ್ವಲ್ಪವಾದರೂ ಗೌರವವಿದ್ದರೆ, ಸಾರ್ವಜನಿಕ ಲಜ್ಜೆಯನ್ನು ಮೈಗೂಡಿಸಿಕೊಂಡಿದ್ದರೆ ಬಿಜೆಪಿ ಪೊಕ್ಸೋದಂತಹ ಗಂಭೀರ ಆರೋಪ ಎದುರಿಸುತ್ತಿರುವ ಯಡಿಯೂರಪ್ಪನವರನ್ನು ಯಾವುದೇ ವೇದಿಕೆ ಹತ್ತಿಸದೆ ತನ್ನ ನೈತಿಕತೆ ಪ್ರದರ್ಶಿಸಲಿ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅತ್ಯಾಚಾರ, ಅನಾಚಾರವನ್ನು ಸಮರ್ಥಿಸುವುದು, ಬೆಂಬಲಿಸುವುದು, ಅತ್ಯಾಚಾರಿಗಳನ್ನು ತಲೆ ಮೇಲೆ ಹೊತ್ತು ಮೆರೆಸುವುದು ಬಿಜೆಪಿಗೆ ಅತ್ಯಂತ ಪ್ರಿಯವಾದ ಕೆಲಸ. ಬಿಜೆಪಿಯವರಿಗೆ ರಾಮನ ಹೆಸರು ಹೇಳುವುದಕ್ಕೆ ಮಿನಿಮಮ್ ಯೋಗ್ಯತೆ ಇಲ್ಲ ಎನ್ನುವುದಕ್ಕೆ ಸಾಕಷ್ಟು ನಿದರ್ಶನಗಳಿವೆ. ಬಿಜೆಪಿಯವರ ಬಾಯಲ್ಲಿ ಮಾತ್ರ ರಾಮ, ಮನದಲ್ಲಿ ಕೀಚಕ, ದುಷ್ಯಾಸನರ ಆರಾಧನೆ ಎಂದಿದ್ದಾರೆ.

ಬಿಲ್ಕಿಸ್ ಬಾನು ಅತ್ಯಾಚಾರಿಗಳನ್ನು ಹೂ ಹಾರ ಹಾಕಿ ಸನ್ಮಾನಿಸಿದ್ದರು, ಉತ್ತರ ಪದೇಶ, ಕಾಶ್ಮೀರದಲ್ಲಿ ಅತ್ಯಾಚಾರಿಗಳ ಮೆರವಣಿಗೆಯನ್ನೇ ನಡೆಸಿದ್ದರು. ಈಗ “ಯುಪಿ ಮಾಡೆಲ್“ನ್ನು ಯಶಸ್ವಿಯಾಗಿ ಕರ್ನಾಟಕದಲ್ಲಿ ಪಾಲನೆ ಮಾಡುತ್ತಿದೆ, ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಬಗ್ಗೆ ಪೊಕ್ಸೋ ಪ್ರಕರಣ ದಾಖಲಾಗಿ, ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದರೂ ಮಾನ್ಯ ಯಡಿಯೂರಪ್ಪನವರನ್ನು ಚುನಾವಣಾ ಪ್ರಚಾರದ ವೇದಿಕೆ ಹತ್ತಿಸಿದೆ ಎಂದು ಕಿಡಿಕಾರಿದ್ದಾರೆ.

ಪೊಕ್ಸೋ ಆರೋಪಿ ಶ್ರೀ ಯಡಿಯೂರಪ್ಪನವರನ್ನು ಚುನಾವಣಾ ಪ್ರಚಾರದ ವೇದಿಕೆ ಹತ್ತಿಸಿರುವ ಬಿಜೆಪಿ ಕರ್ನಾಟಕದ ಜನತೆಗೆ ಯಾವ ಸಂದೇಶ ನೀಡಲು ಹೊರಟಿದೆ? ಬಿಜೆಪಿಗೆ ಮತ ಹಾಕಿದರೆ ಅತ್ಯಾಚಾರ ಉಚಿತ, ದೌರ್ಜನ್ಯ ಖಚಿತ ಎಂಬ ಸಂದೇಶ ನೀಡುತ್ತಿದ್ದೀರಾ ಬಿಜೆಪಿ ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪನವರನ್ನು ಯಾವುದೇ ವೇದಿಕೆ ಹತ್ತಿಸಬಾರದು ಎಂದು ಯತ್ನಾಳ್ ಅವರೇ ಹೇಳಿದ್ದರು, ಆದರೂ ಸ್ವಪಕ್ಷದವರ ಅಭಿಪ್ರಾಯಕ್ಕೆ ಕಿಂಚಿತ್ತೂ ಮನ್ನಣೆ ನೀಡದ ಬಿಜೆಪಿ ಸುಳ್ಳೇ ತನ್ನ ಧರ್ಮ, ಸ್ತ್ರೀ ಪೀಡನೆಯೇ ತನ್ನ ಸಂಸ್ಕೃತಿ ಎನ್ನುವುದನ್ನು ಸಾಭೀತು ಮಾಡಿದೆ ಎಂದಿದ್ದಾರೆ.

ಅತ್ಯಾಚಾರ, ಅನಾಚಾರವನ್ನು ಸಮರ್ಥಿಸುವುದು, ಬೆಂಬಲಿಸುವುದು, ಅತ್ಯಾಚಾರಿಗಳನ್ನು ತಲೆ ಮೇಲೆ ಹೊತ್ತು ಮೆರೆಸುವುದು ಬಿಜೆಪಿಗೆ ಅತ್ಯಂತ ಪ್ರಿಯವಾದ ಕೆಲಸ.

ಬಿಜೆಪಿಯವರಿಗೆ ರಾಮನ ಹೆಸರು ಹೇಳುವುದಕ್ಕೆ ಮಿನಿಮಮ್ ಯೋಗ್ಯತೆ ಇಲ್ಲ ಎನ್ನುವುದಕ್ಕೆ ಸಾಕಷ್ಟು ನಿದರ್ಶನಗಳಿವೆ.
ಬಿಜೆಪಿಯವರ ಬಾಯಲ್ಲಿ ಮಾತ್ರ ರಾಮ, ಮನದಲ್ಲಿ ಕೀಚಕ, ದುಷ್ಯಾಸನರ ಆರಾಧನೆ!… pic.twitter.com/zW4fjjt5hm

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 8, 2024

‘ಸಾಗರ ಟೌನ್’ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ‘ದನ ಕಳ್ಳ’ರ ಬಂಧನ, ಕಾರ್ ಜಪ್ತಿ

ನನ್ನ ಜೀವ ಇರೋವರೆಗೂ ‘ನಟ ದರ್ಶನ್’ ನನ್ನ ಮಗನೇ: ಮಾಜಿ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ

ಉದ್ಯೋಗ ವಾರ್ತೆ : `ಪವರ್ ಮ್ಯಾನ್’ ಸೇರಿ `KPTCL’ನ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ | KPTCL Recruitment

Share. Facebook Twitter LinkedIn WhatsApp Email

Related Posts

ಅಕ್ರಮ ಸಕ್ರಮಕ್ಕೆ ತಹಶೀಲ್ದಾರ್ ಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ

18/02/2026 9:07 AM1 Min Read

BIG NEWS: ಅತ್ಯಾಚಾರ, ಪೋಕ್ಸೋ ಕೇಸಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಖಡಕ್ ಆದೇಶ

18/02/2026 8:28 AM3 Mins Read

ಸಾಲ ಪಡೆಯಲು `CIBIL’ ಸ್ಕೋರ್ ಏಕೆ ಮುಖ್ಯ? ಇದನ್ನು ಸುಧಾರಿಸುವುದು ಹೇಗೆ? ತಿಳಿಯಿರಿ

18/02/2026 8:25 AM2 Mins Read
Recent News

ಅಕ್ರಮ ಸಕ್ರಮಕ್ಕೆ ತಹಶೀಲ್ದಾರ್ ಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ

18/02/2026 9:07 AM

ವಿದ್ಯಾರ್ಥಿಗಳಿಗೆ ‘ಫ್ರೆಂಚ್’ ಆಫರ್: 30,000 ಭಾರತೀಯರಿಗೆ ಉನ್ನತ ವ್ಯಾಸಂಗದ ಅವಕಾಶ, ವೀಸಾ ಮುಕ್ತ ಟ್ರಾನ್ಸಿಟ್ ಸೌಲಭ್ಯ!

18/02/2026 8:58 AM

BIG NEWS : ಪತಿಯಿಂದ ಜೀವನಾಂಶ ಪಡೆಯುವುದು ದಾನವಲ್ಲ, ಪತ್ನಿಯ ಹಕ್ಕು : ಹೈಕೋರ್ಟ್ ಮಹತ್ವದ ತೀರ್ಪು

18/02/2026 8:54 AM

BREAKING: ಚುನಾವಣೆಗೂ ಮುನ್ನ ಕಮಲ್ ಹಾಸನ್ MNM ಪಕ್ಷಕ್ಕೆ ಟಾರ್ಚ್ ಲೈಟ್ ಚಿಹ್ನೆ ಹಂಚಿಕೆ ಮಾಡಿದ ಚುನಾವಣಾ ಆಯೋಗ

18/02/2026 8:46 AM
State News
KARNATAKA

ಅಕ್ರಮ ಸಕ್ರಮಕ್ಕೆ ತಹಶೀಲ್ದಾರ್ ಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ

By kannadanewsnow0918/02/2026 9:07 AM KARNATAKA 1 Min Read

ಬೆಂಗಳೂರು: ಅಕ್ರಮ ಸಕ್ರಮ ತಹಶೀಲ್ದಾರ್ ಅವರಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಯಾವ ವರ್ಷದಿಂದ ಯಾವ ವರ್ಷದವರೆಗೆ ಅರ್ಜಿ ಸಲ್ಲಿಸಬೇಕು…

BIG NEWS: ಅತ್ಯಾಚಾರ, ಪೋಕ್ಸೋ ಕೇಸಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಖಡಕ್ ಆದೇಶ

18/02/2026 8:28 AM

ಸಾಲ ಪಡೆಯಲು `CIBIL’ ಸ್ಕೋರ್ ಏಕೆ ಮುಖ್ಯ? ಇದನ್ನು ಸುಧಾರಿಸುವುದು ಹೇಗೆ? ತಿಳಿಯಿರಿ

18/02/2026 8:25 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಸರ್ಕಾರದಿಂದ ಮಹತ್ವದ ಆದೇಶ.!

18/02/2026 8:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.