ಅಭಿವೃದ್ಧಿ ಏನು ಅನ್ನುವುದನ್ನು ಬಿಜೆಪಿ ತೋರಿಸುತ್ತಿದೆ – ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸುಬೇದಾರ್ ಪಾಳ್ಯದಲ್ಲಿ (ವಾರ್ಡ್ ನಂ.61) ನೂತನವಾಗಿ ನಿರ್ಮಿಸಿರುವ ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು (ಸಿಯುಪಿಎಚ್ಸಿ) ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶನಿವಾರ ಉದ್ಘಾಟಿಸಿದರು. ಜತೆಯಲ್ಲಿ ಕ್ಷೇತ್ರದ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಇದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪನವರು, “ಒಬ್ಬ ಜನಪ್ರತಿನಿಧಿಗೆ ಮನಸ್ಸಿದ್ದರೆ ತಮ್ಮ ಕ್ಷೇತ್ರವನ್ನು ಹೇಗೆ ಮಾದರಿಯಾಗಿ ಅಭಿವೃದ್ಧಿಪಡಿಸಬಹುದು ಎನ್ನುವುದಕ್ಕೆ ಅಶ್ವತ್ಥನಾರಾಯಣ ಉದಾಹರಣೆ ಆಗಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರಡಗಿಯಲ್ಲಿ 8 … Continue reading ಅಭಿವೃದ್ಧಿ ಏನು ಅನ್ನುವುದನ್ನು ಬಿಜೆಪಿ ತೋರಿಸುತ್ತಿದೆ – ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ