BIGG NEWS : ಸಿದ್ದರಾಮಯ್ಯ ಕಾಲದಲ್ಲಿ ನಡೆದಿದ್ದ, ಹಗರಣಗಳ ತನಿಖೆ ಶತಸಿದ್ದ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆಕ್ರೋಶ

ಮೈಸೂರು : ಸಿದ್ದರಾಮಯ್ಯ ಕಾಲದಲ್ಲಿ ನಡೆದಿದ್ದ ಹಗರಣಗಳ ತನಿಖೆ ಶತಸಿದ್ದ. ಸಂಪೂರ್ಣ ತನಿಖೆ ಮಾಡಿ ತಪ್ಪಿತಸ್ಥರನ್ನು ಒಳಗೆ ಕೂರಿಸುತ್ತೇವೆ ಎಂದು ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಗುಡುಗಿದ್ದಾರೆ. Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗೆ ಸಲ್ಲಿಸುವ ಅರ್ಜಿ ಅವಧಿ ವಿಸ್ತರಣೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ರೀ ಡೂ, ಹಾಸಿಗೆ ಹಗರಣ, ಇಂಧನ ಇಲಾಖೆ ಹಗರಣ ಇವೆಲ್ಲವನ್ನೂ ಸಿದ್ದರಾಮಯ್ಯ ಮುಚ್ಚಿಡುವ ಕೆಲಸ‌ ಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು … Continue reading BIGG NEWS : ಸಿದ್ದರಾಮಯ್ಯ ಕಾಲದಲ್ಲಿ ನಡೆದಿದ್ದ, ಹಗರಣಗಳ ತನಿಖೆ ಶತಸಿದ್ದ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆಕ್ರೋಶ