ಮೊಟ್ಟೆ ಭಾಗ್ಯದ ಮೂಲಕ ಮಕ್ಕಳಲ್ಲಿ ವಿಷ ಬೀಜ ಬಿತ್ತಿದ್ದು ಸಿದ್ದರಾಮಯ್ಯ : ಬಿಜೆಪಿ ವಾಗ್ಧಾಳಿ

ಬೆಂಗಳೂರು :  ಅರ್ಜಿ ಹಾಕದವರಿಗೂ ಶಿಕ್ಷಕ ಭಾಗ್ಯ ನೀಡಿ ಶಿಕ್ಷಣ ವ್ಯವಸ್ಥೆಯನ್ನೇ ಶಿಕ್ಷಣ ವಿರೋಧಿ ಸಿದ್ದರಾಮಯ್ಯ ಕುಲಗೆಡಿಸಿದ್ದರು ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.  ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಮಕ್ಕಳ ದಾಖಲಾತಿಗಿಂತಲೂ ಹೆಚ್ಚು ಸಮವಸ್ತ್ರ ನೀಡಿ 13 ಕೋಟಿ ಅಕ್ರಮ ಮಾಡಿದ್ದು ಮರೆತು ಹೋಯಿತೇ? ಮಕ್ಕಳ ಮುಗ್ಧತೆ ಬಗ್ಗೆ ಸಿದ್ದರಾಮಯ್ಯ ಮಾತನಾಡುವುದು ಹಾಸ್ಯಾಸ್ಪದ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ. ಮಕ್ಕಳ ಶಿಕ್ಷಣ ವಿಚಾರದಲ್ಲಿ ಸಿದ್ದರಾಮಯ್ಯ ಮಾಡಿದ ರಾಜಕೀಯ ಒಂದೆರಡಲ್ಲ. ಮೊಟ್ಟೆ ಭಾಗ್ಯದ ಮೂಲಕ ಮಕ್ಕಳಲ್ಲಿ ವಿಷ … Continue reading ಮೊಟ್ಟೆ ಭಾಗ್ಯದ ಮೂಲಕ ಮಕ್ಕಳಲ್ಲಿ ವಿಷ ಬೀಜ ಬಿತ್ತಿದ್ದು ಸಿದ್ದರಾಮಯ್ಯ : ಬಿಜೆಪಿ ವಾಗ್ಧಾಳಿ