BIG NEWS: ಬಿಜೆಪಿಯಿಂದಲೇ ‘ಮಂಡ್ಯ’ ಲೋಕಸಭಾ ಚುನಾವಣೆಗೆ ಸ್ಪರ್ಧೆ: ಸುಳಿವು ನೀಡಿದ ‘ಸಂಸದೆ ಸುಮಲತಾ ಅಂಬರೀಶ್’

ಬೆಂಗಳೂರು: ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದರು. ಆದ್ರೇ ಮುಂಬರುವಂತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸೋ ಸುಳಿವನ್ನು ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. ಈಗಾಗಲೇ ಸಂಸದೆ ಸುಮಲತಾ ಅಂಬರೀಶ್ ಜೊತೆಗೆ ಬಿಜೆಪಿ ರಾಜ್ಯ, ರಾಷ್ಟ್ರೀಯ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ವರಿಷ್ಠರ ಮಾತಿಗೆ ಸುಮಲತಾ ಒಪ್ಪಿಗೆ ಕೂಡ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಬಿಜೆಪಿಯಿಂದ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸುಮಲತಾ ಅಂಬರೀಶ್ ಅವರಿಗೆ … Continue reading BIG NEWS: ಬಿಜೆಪಿಯಿಂದಲೇ ‘ಮಂಡ್ಯ’ ಲೋಕಸಭಾ ಚುನಾವಣೆಗೆ ಸ್ಪರ್ಧೆ: ಸುಳಿವು ನೀಡಿದ ‘ಸಂಸದೆ ಸುಮಲತಾ ಅಂಬರೀಶ್’