ಮುಡಾ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ: ಮೈಸೂರಲ್ಲಿ ಜು.12ರಂದು ಬೃಹತ್ ಪ್ರತಿಭಟನೆ
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಕೇಳಿ ಬಂದಿರುವಂತ ಮುಡಾ ಹಗರಣದ ವಿರುದ್ಧ ಕರ್ನಾಟಕ ಬಿಜೆಪಿ ಸಿಡಿದೆದ್ದಿದೆ. ಈ ಸಂಬಂಧ ಜುಲೈ.12ರಂದು ಮೈಸೂರಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸೋದಕ್ಕೆ ನಿರ್ಧರಿಸಿದೆ. ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು,ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು. ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇದೇ 12ರಂದು ನಾನು, … Continue reading ಮುಡಾ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ: ಮೈಸೂರಲ್ಲಿ ಜು.12ರಂದು ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed