ಪ್ರತಿ ‘ಲೋಕಸಭಾ ಕ್ಷೇತ್ರ’ಗಳಲ್ಲೂ ಬಿಜೆಪಿಯಿಂದ ‘ಕಾರ್ಯತಂತ್ರ ಸಭೆ’ – ಡಿ.ವಿ.ಸದಾನಂದ ಗೌಡ

ಬೆಂಗಳೂರು: ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಕಾರ್ಯತಂತ್ರ ರೂಪಿಸಲು ಬಿಜೆಪಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ನಗರದ ಹೋಟೆಲ್ ರಮಾಡದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ 2024ರ ಸಿದ್ಧತಾ ಸಭೆಯ ಕುರಿತಂತೆ ಮಾಹಿತಿ ನೀಡಿದರು. ಈ ಸಭೆಯಿಂದ ಅಲ್ಲಲ್ಲಿ ಇದ್ದ ಸಣ್ಣಪುಟ್ಟ ವ್ಯತ್ಯಾಸಗಳು ಹಾಗೂ ಚಿಕ್ಕಪುಟ್ಟ ಗೊಂದಲಗಳು ಇವತ್ತು … Continue reading ಪ್ರತಿ ‘ಲೋಕಸಭಾ ಕ್ಷೇತ್ರ’ಗಳಲ್ಲೂ ಬಿಜೆಪಿಯಿಂದ ‘ಕಾರ್ಯತಂತ್ರ ಸಭೆ’ – ಡಿ.ವಿ.ಸದಾನಂದ ಗೌಡ