Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

05/06/2025 12:21 PM

BIG NEWS : ಈ ಬಾರಿಯ ಜನಗಣತಿಯಲ್ಲಿ ಯಾವ ಪ್ರಶ್ನೆಗಳನ್ನು ಕೇಳಬಹುದು, ಭಾರತದಲ್ಲಿ ಜನರನ್ನು ಹೇಗೆ ಎಣಿಸಲಾಗುತ್ತದೆ? ಇಲ್ಲಿದೆ ಮಾಹಿತಿ

05/06/2025 12:06 PM

BIG NEWS : ಬೆಂಗಳೂರಲ್ಲಿ `RCB’ ಕಾಲ್ತುಳಿತ ದುರಂತದ ಬೆನ್ನಲ್ಲೇ ಗೌತಮ್ ಗಂಭೀರ್ ರ 11 ವರ್ಷದ ಹೇಳಿಕೆ ವೈರಲ್.!

05/06/2025 12:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಮಮಂದಿರ ಉದ್ಘಾಟನೆಯಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ : ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ
KARNATAKA

ರಾಮಮಂದಿರ ಉದ್ಘಾಟನೆಯಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ : ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ

By kannadanewsnow0512/01/2024 1:22 PM

ಶಿವಮೊಗ್ಗ : ಅಯ್ಯೋ ದೆಹಲಿಯಲ್ಲಿ ಜನವರಿ 22ರಂದು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಹ್ವಾನವನ್ನು ತಿರಸ್ಕರಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ ಈ ಒಂದು ರಾಮಮಂದಿರ ನಿರ್ಮಾಣದ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಸರ್ಕಾರದ 5ನೇ ಗ್ಯಾರಂಟಿ ಯೋಜನೆಯದ ಯುವನಿಧಿಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ತೆರಳುವ ಮುನ್ನ ವಿಮಾ ಶಿವಮೊಗ್ಗ ಜಿಲ್ಲೆಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾವು ಕೂಡ ಶ್ರೀರಾಮ ಭಕ್ತರು ಆದರೆ ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟಿಸಿ ರಾಜಕೀಯ ಮಾಡೋದಕ್ಕೆ ಹೊರಟಿದ್ದಾರೆ.

ನಾವು ಧಾರ್ಮಿಕ ವಿಷಯಗಳಲ್ಲಿ ರಾಜಕೀಯ ವಿರೋಧಿಸುತ್ತಿವೆ ಹೊರತು ಶ್ರೀ ರಾಮನನ್ನು ವಿರೋಧಿಸಿಲ್ಲ.ನಾನು ಕೂಡ ಶ್ರೀರಾಮನ ಭಕ್ತ ಆದ್ದರಿಂದ ನಾನು ಹೋಗಿ ನೋಡಿಕೊಂಡು ಬರುತ್ತೇನೆ 22 ರಂದು ರಾಜ್ಯದಲ್ಲಿ ನಮ್ಮ ಎಲ್ಲ ಕಾರ್ಯಕರ್ತರು ಎಲ್ಲ ಶ್ರೀ ರಾಮನ ಮಂದಿರಕ್ಕೆ ಪೂಜೆ ಸಲ್ಲಿಸುತ್ತಾರೆ. ಬಿಜೆಪಿಯವರು ಕೇವಲ ರಾಜಕೀಯ ಮಾಡುವವರು ಎಂದು ವಾಗ್ದಾಳಿ ನಡೆಸಿದರು.

ನಮ್ಮ ಐದನೇ ಗ್ಯಾರಂಟಿ ಯುವ ನಿಧಿ ಇದನ್ನ ನಿರುದ್ಯೋಗ ಪದವಿಧರರಿಗೇ ನಿರುದ್ಯೋಗಿ ಹೋಲ್ಡರ್ಸ್ ಗೆ ಪದವೀಧರರಿಗೆ 3000 ಡಿಪ್ಲೋಮೋ ಹೋಲ್ಡರ್ಗೆ ಒಂದುವರೆ ಸಾವಿರ ರೂಪಾಯಿ ತಿಂಗಳಿಗೆ ಎರಡು ವರ್ಷದವರೆಗೆ ಕೊಡುತ್ತೇವೆ.ಈ ಭತ್ತೆ ಕೊಡುವುದರ ಜೊತೆಗೆ ಅವರಿಗೆ ಕೌಶಲ್ಯ ತರಬೇತಿ ಕೂಡ ನೀಡುತ್ತೇವೆ. ಎರಡು ವರ್ಷದಲ್ಲಿ ಅವರಿಗೆ ಕೆಲಸ ಸಿಕ್ಕರೆ ಅವರಿಗೆ ಕೊಡುವುದಿಲ್ಲ. ಸರ್ಕಾರಿ ಸೇವೆ ಸಲ್ಲಿಸಿರಬಹುದು ಅಥವಾ ಸ್ವಯಂ ಉದ್ಯೋಗ ಮಾಡುವುದು ಎರಡು ವರ್ಷದಲ್ಲಿ ಕೆಲಸ ಸಿಕ್ಕರೆ ಅವರಿಗೆ ಕೊಡುವುದಿಲ್ಲ ಒಂದು ವೇಳೆ ಸಿಗದಿದ್ದರೆ ಎರಡು ವರ್ಷದ ಪೂರ್ಣಾವಧಿ ಕೊಡುತ್ತೇವೆ.

ಇವತ್ತು ಉದ್ಯೋಗ ಸಿಗಬೇಕಾದರೆ ಯಾವ ರೀತಿ ಡಿಮ್ಯಾಂಡ್ ಇದೆ ಆ ತರಬೇತಿ ಕೂಡ ಕೊಡುತ್ತೇವೆ ತರಬೇತಿಯೂ ಎಷ್ಟು ಅವಧಿಯವರಿಗೆ ಇರುತ್ತದೆ ಎಂದು ಇಲಾಖೆಗೆ ಸಂಬಂಧಿಸಿದಾಗಿದೆ. ಗ್ಯಾರಂಟಿ ಯೋಜನೆ ನಾವು ಕೊಡುತ್ತಿರುವದ್ರಿಂದ ಬಿಜೆಪಿಗೆ ಹೊಟ್ಟೆ ಉರಿ ಶುರುವಾಗಿದೆ. ಒಂದು ಕೋಟಿ 18 ಲಕ್ಷ ಮಹಿಳಾ ಯಜಮಾನಿಯರಿಗೆ ತಿಂಗಳಿಗೆ 2000 ಕೊಡುತ್ತಿದ್ದೇವೆ.ಆಮೇಲೆ ಅವರು ಹೇಳೋದನ್ನ ಕೇಳಬೇಡಿ ನಾನು ಹೇಳಿದ್ದನ್ನು ಕೇಳಬೇಡಿ ವೆರಿಫೈ ಮಾಡಿ.130 ಕೋಟಿ ಎಲ್ಲಾ ಜಾತಿಯ ಮಹಿಳೆಯರು ಧರ್ಮದವರು ಉಚಿತವಾಗಿ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಮಾಡಿರುವುದು ಸುಳ್ಳ ಎಂದು ಪ್ರಶ್ನಿಸಿದರು.

200 ಯೂನಿಟ್ ವರೆಗೆ ಫ್ರೀಯಾಗಿ ವಿದ್ಯುತ್ ಕೊಡುತ್ತಿರುವುದು ಸುಳ್ಳ? ಒಂದು ಕೋಟಿ ಐವತ್ತೊಂದು ಲಕ್ಷ ಜನರಿಗೆ ಉಚಿತವಾಗಿ ವಿದ್ಯುತ್ ನೀಡುತ್ತಿದ್ದೇವೆ. ಅನ್ನಭಾಗ್ಯ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ 120 ರೂಪಾಯಿ ಕೊಡುತ್ತಿರುವುದು ಸುಳ್ಳ?ಈ ಯೋಜನೆಗಳು ಚುನಾವಣೆ ಗೋಸ್ಕರ ಮಾಡಿರುವುದಲ್ಲ.ವೋಟ್ಗೋಸ್ಕರ ಮಾಡಿದ್ದು ಅಲ್ಲ ಇದು ಮಾಡಿರುವುದು ಬಡವರಿಗೆ ಮಧ್ಯಮ ವರ್ಗದವರಿಗೆ ಎಂದು ತಿಳಿಸಿದರು.

ಆರ್ಥಿಕವಾಗಿ ಸಮಾಜಕವಾಗಿ ಶಕ್ತಿ ತುಂಬಬೇಕು ಅವರು ಮುಖ್ಯವಾಹಿನಿಗೆ ಬರಬೇಕಂತ ಮಾಡಿದ್ದೇವೆ. ಒಂದು ಕುಟುಂಬಕ್ಕೆ ಸುಮಾರು ನಾಲ್ಕರಿಂದ ಐದು ಸಾವಿರ ರೂಪಾಯಿ ತಿಂಗಳಿಗೆ ನಗದು ಹಣ ಸೇರುತ್ತಿದೆ. ವರ್ಷಕ್ಕೆ 48ರಿಂದ 50 ಸಾವಿರ ರೂಪಾಯಿ ಒಂದು ಕುಟುಂಬಕ್ಕೆ ಸೇರುತ್ತಿದೆ ಎಂದು ಅವ್ರು ತಿಳಿಸಿದರು.

ಬೆಲೆ ಏರಿಕೆಯಾಗಿದೆ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ,ಆಹಾರ ಪದಾರ್ಥಗಳ ಬೆಲೆ ಕೂಡ ಏರಿಕೆಯಾಗಿದೆ. ಇದಕ್ಕೆಲ್ಲ ಬಡವರಿಗೆ ಶಕ್ತಿ ಬೇಕಲ್ಲ? ಬಡವರಿಗೆ ಕೊಂಡುಕೊಳ್ಳುವ ಶಕ್ತಿ ಬೇಕಲ್ಲ ಆದ ಕಾರಣ ಇಂತಹ ಯೋಜನೆಗಳನ್ನು ನಾವು ಬಡವರಿಗೆ ಹಾಗೂ ಮಧ್ಯಮ ವರ್ಗಕ್ಕೆ ಜಾರಿಗೆ ಮಾಡಿದ್ದೇವೆ ಎಂದರು.

21ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಲ್ಲಾ ಕಾರ್ಯಕರ್ತರು ಮಂಗಳೂರಲ್ಲಿ ಬಂದು ಭಾಗವಹಿಸಬೇಕು ಎಲ್ಲಾ ರಾಜ್ಯದ ಎಲ್ಲ ಕಾರ್ಯಕರ್ತರು ಚಿಕ್ಕವರು ದೊಡ್ಡವರು ಎಲ್ಲರೂ ಮಂಗಳೂರಲ್ಲಿ ಸ್ವಂತ ಇಚ್ಛೆಯಿಂದ ಆಗಮಿಸಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದರು..

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

05/06/2025 12:21 PM1 Min Read

BIG NEWS : ಬೆಂಗಳೂರಲ್ಲಿ `RCB’ ಕಾಲ್ತುಳಿತ ದುರಂತದ ಬೆನ್ನಲ್ಲೇ ಗೌತಮ್ ಗಂಭೀರ್ ರ 11 ವರ್ಷದ ಹೇಳಿಕೆ ವೈರಲ್.!

05/06/2025 12:00 PM1 Min Read

BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ : ದುರಂತ ನಡೆದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ.!

05/06/2025 11:53 AM1 Min Read
Recent News

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

05/06/2025 12:21 PM

BIG NEWS : ಈ ಬಾರಿಯ ಜನಗಣತಿಯಲ್ಲಿ ಯಾವ ಪ್ರಶ್ನೆಗಳನ್ನು ಕೇಳಬಹುದು, ಭಾರತದಲ್ಲಿ ಜನರನ್ನು ಹೇಗೆ ಎಣಿಸಲಾಗುತ್ತದೆ? ಇಲ್ಲಿದೆ ಮಾಹಿತಿ

05/06/2025 12:06 PM

BIG NEWS : ಬೆಂಗಳೂರಲ್ಲಿ `RCB’ ಕಾಲ್ತುಳಿತ ದುರಂತದ ಬೆನ್ನಲ್ಲೇ ಗೌತಮ್ ಗಂಭೀರ್ ರ 11 ವರ್ಷದ ಹೇಳಿಕೆ ವೈರಲ್.!

05/06/2025 12:00 PM

BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ : ದುರಂತ ನಡೆದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ.!

05/06/2025 11:53 AM
State News
KARNATAKA

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

By kannadanewsnow5705/06/2025 12:21 PM KARNATAKA 1 Min Read

ಬೆಂಗಳೂರು : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ…

BIG NEWS : ಬೆಂಗಳೂರಲ್ಲಿ `RCB’ ಕಾಲ್ತುಳಿತ ದುರಂತದ ಬೆನ್ನಲ್ಲೇ ಗೌತಮ್ ಗಂಭೀರ್ ರ 11 ವರ್ಷದ ಹೇಳಿಕೆ ವೈರಲ್.!

05/06/2025 12:00 PM

BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ : ದುರಂತ ನಡೆದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ.!

05/06/2025 11:53 AM

BREAKING : ಇಂದು ವಿಶ್ವ ಪರಿಸರ ದಿನ : ನಾಡಿನ ಜನತೆಗೆ CM ಸಿದ್ದರಾಮಯ್ಯ ಶುಭಾಶಯ

05/06/2025 11:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.