‘ಭಾವನಾತ್ಮಕ’ ವಿಚಾರಗಳನ್ನು ಪ್ರಸ್ತಾಪಿಸಿ ‘ಬಿಜೆಪಿ’ ಮತ ಪಡೆಯಲು ಯತ್ನಿಸುತ್ತಿದೆ : ಡಾ. ಯತೀಂದ್ರ ಸಿದ್ದರಾಮಯ್ಯ ಕಿಡಿ

ಮೈಸೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಬಿಜೆಪಿಯು ಭಾವನಾತ್ಮಕ ವಿಚಾರಗಳನ್ನು ಪ್ರಸ್ತಾಪಿಸಿ ಮತ ಪಡೆಯಲು ಯತ್ನಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ. BREAKING : 2022 ರಲ್ಲಿ ‘ಪಾಕಿಸ್ತಾನ’ ಪರ ಘೋಷಣೆ ಕೂಗಿದ ಮಂಡ್ಯದ ‘ಬಿಜೆಪಿ’ ಕಾರ್ಯಕರ್ತ ಪೊಲೀಸ್ ವಶಕ್ಕೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷಕ್ಕೆ ಬೇರೆ ಯಾವುದೇ ವಿಚಾರಗಳು ಇಲ್ಲ. ಲೋಕಸಭೆ ಚುನಾವಣೆ ಬಂದಾಗ ಪಾಕ್, ಉಗ್ರರು ಅಂತ … Continue reading ‘ಭಾವನಾತ್ಮಕ’ ವಿಚಾರಗಳನ್ನು ಪ್ರಸ್ತಾಪಿಸಿ ‘ಬಿಜೆಪಿ’ ಮತ ಪಡೆಯಲು ಯತ್ನಿಸುತ್ತಿದೆ : ಡಾ. ಯತೀಂದ್ರ ಸಿದ್ದರಾಮಯ್ಯ ಕಿಡಿ