ಬಿಜೆಪಿ ಕೇಜ್ರಿವಾಲ ರೀತಿ ಸಿಎಂ ಸಿದ್ದರಾಮಯ್ಯರನ್ನು ಜೈಲಿಗೆ ಕಳಿಸಲು ಯತ್ನಿಸುತ್ತಿದೆ : ಎಂ. ಲಕ್ಷ್ಮಣ ಗಂಭೀರ ಆರೋಪ

ಮೈಸೂರು : ಬಿಜೆಪಿ ತಮ್ಮ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸಲು ಸಂಚು ರೂಪಿಸಿದೆ. ಹಾಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರೀತಿ ಸಿಎಂ ಸಿದ್ದರಾಮಯ್ಯರವರು ಜೈಲಿಗೆ ಕಳುಹಿಸಲು ಬಿಜೆಪಿಯ ತಿನಿಸುತ್ತಿದೆ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ‍ಅಭ್ಯರ್ಥಿ ಎಂ.ಲಕ್ಷ್ಮಣ ಗಂಭೀರ ‍ಆರೋಪ ಮಾಡಿದರು. BREAKING : ‘NTA’ಯಿಂದ ‘NITTT’ ಫಲಿತಾಂಶ ಪ್ರಕಟ : ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ ಕಾಂಗ್ರೆಸ್‌ ‍ಭವನದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ,ದೆಹಲಿ ಮುಖ್ಯಮಂತ್ರಿ … Continue reading ಬಿಜೆಪಿ ಕೇಜ್ರಿವಾಲ ರೀತಿ ಸಿಎಂ ಸಿದ್ದರಾಮಯ್ಯರನ್ನು ಜೈಲಿಗೆ ಕಳಿಸಲು ಯತ್ನಿಸುತ್ತಿದೆ : ಎಂ. ಲಕ್ಷ್ಮಣ ಗಂಭೀರ ಆರೋಪ