‘ಕಾಂಗ್ರೆಸ್ ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ’ : ಟ್ವೀಟ್ ನಲ್ಲಿ ಕಿಡಿಕಾರಿದ ಬಿಜೆಪಿ

ಬೆಂಗಳೂರು : ಪಕ್ಷದ ತುಂಬಾ ಗೂಂಡಾಗಳನ್ನು ತುಂಬಿಸಿಕೊಂಡಿರುವ ಕಾಂಗ್ರೆಸ್ಸಿಗೆ ಬಿಜೆಪಿಯ ನೈತಿಕತೆ ಬಗ್ಗೆ ಮಾತಾಡುವ ಹಕ್ಕಿಲ್ಲ ಎಂದು ಬಿಜೆಪಿ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ನಲ್ಲಿ ಕಿಡಿಕಾರಿದ ಬಿಜೆಪಿ ಕಾಂಗ್ರೆಸ್ ಮುನ್ನೆಲೆಯ ನಾಯಕರೇ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು,ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವಂತಾಗಿದೆ ಎಂದು ಟ್ವೀಟ್ ಮಾಡಿದೆ. ಇನ್ನೊಂದು ಟ್ವೀಟ್ ನಲ್ಲಿ ಅಲೆಮಾರಿ ಸಮುದಾಯಕ್ಕೆ ಆಯೋಗ ರಚಿಸಬೇಕೆನ್ನುವುದು ಭಾಸ್ಕರ್ದಾಸ್ ಎಕ್ಕಾರು ಅವರ ಕನಸು. ಇದನ್ನು ನನಸು ಮಾಡಲು ಸಿಎಂ ಬೊಮ್ಮಾಯಿ ಸರ್ಕಾರ … Continue reading ‘ಕಾಂಗ್ರೆಸ್ ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ’ : ಟ್ವೀಟ್ ನಲ್ಲಿ ಕಿಡಿಕಾರಿದ ಬಿಜೆಪಿ