ಮಂಡ್ಯದಲ್ಲಿ ಬಿಜೆಪಿ ಅಲೆ ಎದ್ದಿದೆ, 5 ಸ್ಥಾನ ಗೆಲ್ಲುವುದು ನಿಶ್ಚಿತ – ಸಿಎಂ ಬಸವರಾಜ ಬೊಮ್ಮಾಯಿ

ಮಂಡ್ಯ : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜನಸಂಕಲ್ಪ ಯಾತ್ರೆ ಮೂಲಕ ಚುನಾವಣಾ ತಯಾರಿ ಆರಂಭಿಸಿರುವ ಬಿಜೆಪಿ ನಾಯಕರು ಶುಕ್ರವಾರ ಸಕ್ಕರೆನಾಡು ಮಂಡ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದರು. ಚುನಾವಣೆ ಹಿನ್ನೆಲೆಯಲ್ಲಿ ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ, ಕಂದಾಯ ಸಚಿವ ಆರ್.ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಕ್ರೀಡಾ ಸಚಿವ ನಾರಾಯಣ ಗೌಡ ಸೇರಿದಂತೆ ಪಕ್ಷದ ಹಲವು ಮುಖಂಡರು ಚಾಲನೆ ನೀಡಿದರು. BREAKING NEWS: ಮುರುಘಾ ಶ್ರೀ ವಿರುದ್ಧ … Continue reading ಮಂಡ್ಯದಲ್ಲಿ ಬಿಜೆಪಿ ಅಲೆ ಎದ್ದಿದೆ, 5 ಸ್ಥಾನ ಗೆಲ್ಲುವುದು ನಿಶ್ಚಿತ – ಸಿಎಂ ಬಸವರಾಜ ಬೊಮ್ಮಾಯಿ