BIGG NEWS: ಮಂಡ್ಯದಲ್ಲಿ ಬಿಜೆಪಿ ನಾಲ್ಕು ಸ್ಥಾನ ಗೆದ್ದರೆ ಇಂಡಿಯಾ ಗೆದ್ದಂತೆ; ಸಚಿವ ಕೆ.ಸಿ.ನಾರಾಯಣಗೌಡ ಸ್ಪಷ್ಟನೆ

ಮಂಡ್ಯ: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಬರಬೇಕು ಎಂದು ನಾನಾ ಕಸರತ್ತು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಮಂಡ್ಯದಲ್ಲಿ ಇಂದು ಹಿಂದೂಳಿದ ವರ್ಗಗಳ ಜಾಗೃತಿ ಸಮಾವೇಶ ಆಯೋಜಿಸಲಾಗಿತ್ತು.ಮಂಡ್ಯದಲ್ಲಿ ಗೆದ್ದರೆ ಇಂಡಿಯಾ ಗೆದ್ದರಂತೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದಾರೆ. BIGG NEWS: ದಸರಾ ಹಿನ್ನೆಲೆ ಬೆಂಗಳೂರು ಏರ್‌ ಪೋರ್ಟ್‌ ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ; ಪ್ರಯಾಣಿಕರಿಗೆ ಸಖತ್‌ ಮನರಂಜನೆ ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ಸಮಾವೇಶದಲ್ಲಿ ಮಾತನಾಡಿ ಸಚಿವ ಕೆ.ಸಿ.ನಾರಾಯಣಗೌಡ, ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ನಾಲ್ಕು ಸ್ಥಾನ … Continue reading BIGG NEWS: ಮಂಡ್ಯದಲ್ಲಿ ಬಿಜೆಪಿ ನಾಲ್ಕು ಸ್ಥಾನ ಗೆದ್ದರೆ ಇಂಡಿಯಾ ಗೆದ್ದಂತೆ; ಸಚಿವ ಕೆ.ಸಿ.ನಾರಾಯಣಗೌಡ ಸ್ಪಷ್ಟನೆ