BREAKING: ಮಂಡ್ಯದಲ್ಲಿ ‘ಪಾಕಿಸ್ತಾನ ಪರ’ ಘೋಷಣೆ ಕೂಗಿದ್ದ ‘ಬಿಜೆಪಿ ಕಾರ್ಯಕರ್ತ’ನಿಗೆ ಜಾಮೀನು ಮಂಜೂರು

ಮಂಡ್ಯ: ಜಿಲ್ಲೆಯಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಂತ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಬಿಜೆಪಿ ಕಾರ್ಯಕರ್ತನಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಂಡ್ಯದಲ್ಲಿ 2022ರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದರು. ಈ ಪ್ರಕರಣವನ್ನು ರೀ ಓಪನ್ ಮಾಡಿ, ಬಂಧಿಸೋದಾಗಿ ಸಿಎಂ ಸಿದ್ಧರಾಮಯ್ಯ ಕೂಡ ಹೇಳಿದ್ದರು. ಈ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತ ಕೋರ್ಟ್ ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಂತ ಬಿಜೆಪಿ ಕಾರ್ಯಕರ್ತನಿಗೆ ಜಾಮೀನು ಮಂಜೂರು … Continue reading BREAKING: ಮಂಡ್ಯದಲ್ಲಿ ‘ಪಾಕಿಸ್ತಾನ ಪರ’ ಘೋಷಣೆ ಕೂಗಿದ್ದ ‘ಬಿಜೆಪಿ ಕಾರ್ಯಕರ್ತ’ನಿಗೆ ಜಾಮೀನು ಮಂಜೂರು