BIGG NEWS : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಬರ್ಬರ ಹತ್ಯೆಗೆ ಖಂಡನೆ : ` ರಾಜೀನಾಮೆಗೆ ಮುಂದಾದ ಬಿಜೆಪಿ ಸದಸ್ಯರು ‘

ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಬರ್ಬರ ಹತ್ಯೆ ಖಂಡಿಸಿ, ಬಿಜೆಪಿ ಯುವ ಮೋರ್ಚಾದ ಸದಸ್ಯರು, ಪಕ್ಷದ ವಿರುದ್ದವೇ ಅಕ್ರೋಶ ಹೊರಹಾಕಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. BIGG NEWS : ʻಇಂತಹ ಕೃತ್ಯ ಇಲ್ಲಿಗೆ ನಿಲ್ಲಬೇಕು, ನಿಮ್ಮಿಂದ ಮಾತ್ರ ಸಾಧ್ಯʼ : ಸುಳ್ಯದ ಯುವಕನಿಂದ ಶಾಸಕ ಹರೀಶ್‌ ಪೂಂಜಾಗೆ ತರಾಟೆ ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್‌ ಅವರ ಹತ್ಯೆಯನ್ನು ಖಂಡಿಸಿ, ಹಾಗೂ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧಆಕ್ರೋಶ ಹೊರಹಾಕಿ, ಸದಸ್ಯರು ಸಾಮೂಹಿಕ … Continue reading BIGG NEWS : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಬರ್ಬರ ಹತ್ಯೆಗೆ ಖಂಡನೆ : ` ರಾಜೀನಾಮೆಗೆ ಮುಂದಾದ ಬಿಜೆಪಿ ಸದಸ್ಯರು ‘