ಬೆಂಗಳೂರಲ್ಲಿ ಬಿಜೆಪಿ ಹೈಡ್ರಾಮಾ : ಸಂಸದ ಡಿ.ಕೆ.ಸುರೇಶ್​ ಮನೆಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ

ಬೆಂಗಳೂರು : ಪ್ರತ್ಯೇಕ ರಾಷ್ಟ್ರ ಹೇಳಿಕೆ ಖಂಡಿಸಿ ಡಿಕೆ ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟಿಸುತ್ತಿದೆ. ಈ ನಡುವೆ ಕಾರ್ಯಕರ್ತರು ಡಿ.ಕೆ.ಸುರೇಶ್​ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಅದರಂತೆ ಬೆಂಗಳೂರಿನ ಸದಾಶಿವನಗರದ ಡಿಕೆ ಸುರೇಶ್ ನಿವಾಸದ ಬಳಿ ಕೆಲ ಕಾಲ ಹೈಡ್ರಾಮಾ ನಡೆಯಿತು. ಡಿ.ಕೆ.ಸುರೇಶ್​ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಾಯಿತು. ಇದೇ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಅದೇ ರೀತಿಯಾಗಿ ವಿಜಯಪುರದಲ್ಲಿಯೂ ಕೂಡ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮೂಲಕ ಮುತ್ತಿಗೆ ಹಾಕಲು … Continue reading ಬೆಂಗಳೂರಲ್ಲಿ ಬಿಜೆಪಿ ಹೈಡ್ರಾಮಾ : ಸಂಸದ ಡಿ.ಕೆ.ಸುರೇಶ್​ ಮನೆಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ