ಪಾಕ್ ಪರ ಘೋಷಣೆ ಆರೋಪ : ಬೆಂಗಳೂರು ‘KPCC’ ಕಚೇರಿಗೆ ನೂರಾರು ಪತ್ರ ಬರೆದ ಬಿಜೆಪಿ ಕಾರ್ಯಕರ್ತರು

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಆರೋಪದ ಹಿನ್ನೆಲೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ಅಕ್ಷಮ್ಯ ಅಪರಾಧವಾಗಿದೆ. ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ಸೂಕ್ತವಾದಂತಹ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಚಿಕ್ಕಮಂಗಳ ಊರಿನಿಂದ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಪತ್ರ ಬರೆದು ರವಾನಿಸಿದ್ದಾರೆ. BREAKING : ಜ್ಞಾನವಾಪಿ ನೆಲಮಾಳಿಗೆ ಛಾವಣಿಯಲ್ಲಿ ‘ನಮಾಜ್’ ನಿರ್ಬಂಧಕ್ಕೆ ಹಿಂದೂಗಳಿಂದ ಹೊಸ ಅರ್ಜಿ ಸಲ್ಲಿಕೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಪಾಕ್ ಪರ ಘೋಷಣೆ ಕೂಗಿದವರನ್ನು … Continue reading ಪಾಕ್ ಪರ ಘೋಷಣೆ ಆರೋಪ : ಬೆಂಗಳೂರು ‘KPCC’ ಕಚೇರಿಗೆ ನೂರಾರು ಪತ್ರ ಬರೆದ ಬಿಜೆಪಿ ಕಾರ್ಯಕರ್ತರು