BIGG NEWS: ಬಿಜೆಪಿ ಕಾರ್ಯಕಾರಿಣಿ ಸಭೆಗೆ ಮುಹೂರ್ತ ಫಿಕ್ಸ್; ಶುಕ್ರವಾರದಂದು ಬೆಂಗಳೂರಿಗೆ ಅರುಣ್‌ ಸಿಂಗ್‌ ಆಗಮನ

ಬೆಂಗಳೂರು: ದಸರಾ ಹಬ್ಬದ ನಂತರ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಲಿದೆ. ಶುಕ್ರವಾರದಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ದಿನಾಂಕ ನಿಗದಿಯಾಗಿದೆ. BIGG NEWS: ಜಂಬೂ ಸವಾರಿ ವೇಳೆ 47 ಸ್ತಬ್ಧಚಿತ್ರಗಳ ಪ್ರದರ್ಶನ; ಪುನೀತ್‌ ರಾಜಕುಮಾರ್ ಪ್ರತಿಮೆ ಪ್ರಮುಖ ಆಕರ್ಷಣೆ| Mysuru Dasara   ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಗುರುವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಆಗಮಿಸಲಿದ್ದಾರೆ. ಈ ವೇಳೆ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ , ಬಿ.ಎಸ್‌ ಯಡಿಯೂರಪ್ಪ ಸೇರಿದಂತೆ ಮುಂತಾದವರು ಭಾಗಿಯಾಗಲಿದ್ದಾರೆ. … Continue reading BIGG NEWS: ಬಿಜೆಪಿ ಕಾರ್ಯಕಾರಿಣಿ ಸಭೆಗೆ ಮುಹೂರ್ತ ಫಿಕ್ಸ್; ಶುಕ್ರವಾರದಂದು ಬೆಂಗಳೂರಿಗೆ ಅರುಣ್‌ ಸಿಂಗ್‌ ಆಗಮನ