Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾತ್ರಿ 2 ಗಂಟೆಗೆ ಮಗು ಜನನ, ಬೆಳಗ್ಗೆ 6ಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ : 10 ಗಂಟೆಗೆ ಕೆಲಸಕ್ಕೆ ಹಾಜರಾದ ಬಾಣಂತಿ.!

06/08/2025 8:36 AM

ಮನೆಗಳಿಗೆ ಹರಿದ ನೀರು: ಪ್ರವಾಹ ಪೀಡಿತ ನಿವಾಸಿಗಳಿಗೆ ‘ಗಂಗಾ ನಿಮ್ಮ ಪಾದಗಳನ್ನು ಮುಟ್ಟುತ್ತದೆ’ ಎಂದ ಯುಪಿ ಸಚಿವ

06/08/2025 8:32 AM

BREAKING : ಹವಾಮಾನ ವೈಪರೀತ್ಯ : ಇಂದಿನ ಸಿಎಂ ಸಿದ್ದರಾಮಯ್ಯ ಕೊಪ್ಪಳ-ರಾಯಚೂರು ಜಿಲ್ಲಾ ಪ್ರವಾಸ ರದ್ದು.!

06/08/2025 8:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ಯುವ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: ಕಠಿಣ ಕ್ರಮ ಕೈಗೊಳ್ಳಲು ಬಿವೈ ವಿಜಯೇಂದ್ರ ಆಗ್ರಹ
KARNATAKA

ಬಿಜೆಪಿ ಯುವ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: ಕಠಿಣ ಕ್ರಮ ಕೈಗೊಳ್ಳಲು ಬಿವೈ ವಿಜಯೇಂದ್ರ ಆಗ್ರಹ

By kannadanewsnow0904/04/2025 5:14 PM

ಶಿಕಾರಿಪುರ: ‘ರಾಜ್ಯದ ಗೃಹ ಸಚಿವರು ಮಡಿಕೇರಿಯ ಬಿಜೆಪಿ ಯುವ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಇದರ ಹಿಂದೆ ಶಾಸಕರಿದ್ದಾರಾ, ಮತ್ತೊಬ್ಬರಿದ್ದಾರಾ ಎಂಬುದರ ಕುರಿತು ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಶಿಕಾರಿಪುರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಷ್ಟೇ ದೊಡ್ಡ ವ್ಯಕ್ತಿಗಳಿದ್ದರೂ ಕೂಡ ವಿನಯ್ ಸೋಮಯ್ಯ ಅವರ ಸಾವಿಗೆ ನ್ಯಾಯ ಕೊಡಬೇಕು ಎಂದು ಒತ್ತಾಯಿಸಿದರು. ಇಲ್ಲವಾದರೆ ಬಿಜೆಪಿ ಇದರ ವಿರುದ್ಧ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

‘ಮಡಿಕೇರಿಯ ಬಿಜೆಪಿ ಯುವ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲಿನ ಶಾಸಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಕೂಡ ಬರೆದು ಆತ್ಮಹತ್ಯೆಗೆ ಶರಣಾದುದು ದುರ್ದೈವ ಮತ್ತು ಬಹಳ ನೋವಿನ ಸಂಗತಿ’ ಎಂದು ತಿಳಿಸಿದರು.

‘ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿದೆ. ಸಾಕಷ್ಟು ಕಾರ್ಯಕರ್ತರ ಮೇಲೆ ಎಫ್‍ಐಆರ್ ಹಾಕುತ್ತಿದ್ದಾರೆ. ಅವರಿಗೆ ಕಿರುಕುಳ, ತೊಂದರೆ ಕೊಡುವುದು ನಿರಂತರವಾಗಿ ನಡೆಯುತ್ತಿದೆ’ ಎಂದು ಆಕ್ಷೇಪಿಸಿದರು.

‘ವಿನಯ್ ಸೋಮಯ್ಯ ಅವರು ಇದೇರೀತಿಯ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕೇಳಿಬರುತ್ತಿದೆ. ಬಿಜೆಪಿ ಕಾರ್ಯಕರ್ತ ಎಂಬ ದೃಷ್ಟಿಯ ಬದಲಾಗಿ ಮಾನವೀಯತೆ ದೃಷ್ಟಿಯಿಂದ ಗೃಹ ಸಚಿವರು ಇದನ್ನು ನೋಡಬೇಕಿದೆ’ ಎಂದು ತಿಳಿಸಿದರು. ‘ಕಾಂಗ್ರೆಸ್ ಸರಕಾರದ ಆಡಳಿತಾವಧಿಯಲ್ಲಿ ಜನಸಾಮಾನ್ಯರು ಮತ್ತು ಬಿಜೆಪಿ ಕಾರ್ಯಕರ್ತರು ತೊಂದರೆ ಅನುಭವಿಸುತ್ತಿದ್ದಾರೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆ’ ಎಂದು ತಿಳಿಸಿದರು.

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿ

ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ ನೀಡಿದ್ದ ಸಮನ್ಸ್ ರದ್ದತಿಗೆ ಕೋರ್ಟ್ ನಕಾರ

ಶಾಸಕ ಶಿವರಾಜ ಪಾಟೀಲ್ ಲೊಕೇಶನ್ ಟ್ರ್ಯಾಕ್ ಆರೋಪ: ಮಾಹಿತಿ ಪಡೆದು ಕ್ರಮ- ಗೃಹ ಸಚಿವ ಡಾ.ಜಿ ಪರಮೇಶ್ವರ್

Share. Facebook Twitter LinkedIn WhatsApp Email

Related Posts

BREAKING : ಹವಾಮಾನ ವೈಪರೀತ್ಯ : ಇಂದಿನ ಸಿಎಂ ಸಿದ್ದರಾಮಯ್ಯ ಕೊಪ್ಪಳ-ರಾಯಚೂರು ಜಿಲ್ಲಾ ಪ್ರವಾಸ ರದ್ದು.!

06/08/2025 8:23 AM1 Min Read

BIG NEWS : ರಾಜ್ಯದ ಗ್ರಾ.ಪಂ `PDO’ಗಳ ಕಡ್ಡಾಯ ವರ್ಗಾವಣೆ : ಸರ್ಕಾರದಿಂದ ಮಹತ್ವದ ಆದೇಶ | PDO transfer

06/08/2025 8:15 AM2 Mins Read

BREAKING : ಇಂದು 13 ನೇ ಪಾಯಿಂಟ್ ನಲ್ಲಿ ‘SIT’ ಶೋಧ : ರಾಜ್ಯದ ಜನತೆಯ ಚಿತ್ತ ಧರ್ಮಸ್ಥಳದತ್ತ!

06/08/2025 8:01 AM1 Min Read
Recent News

SHOCKING : ರಾತ್ರಿ 2 ಗಂಟೆಗೆ ಮಗು ಜನನ, ಬೆಳಗ್ಗೆ 6ಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ : 10 ಗಂಟೆಗೆ ಕೆಲಸಕ್ಕೆ ಹಾಜರಾದ ಬಾಣಂತಿ.!

06/08/2025 8:36 AM

ಮನೆಗಳಿಗೆ ಹರಿದ ನೀರು: ಪ್ರವಾಹ ಪೀಡಿತ ನಿವಾಸಿಗಳಿಗೆ ‘ಗಂಗಾ ನಿಮ್ಮ ಪಾದಗಳನ್ನು ಮುಟ್ಟುತ್ತದೆ’ ಎಂದ ಯುಪಿ ಸಚಿವ

06/08/2025 8:32 AM

BREAKING : ಹವಾಮಾನ ವೈಪರೀತ್ಯ : ಇಂದಿನ ಸಿಎಂ ಸಿದ್ದರಾಮಯ್ಯ ಕೊಪ್ಪಳ-ರಾಯಚೂರು ಜಿಲ್ಲಾ ಪ್ರವಾಸ ರದ್ದು.!

06/08/2025 8:23 AM

SHOCKING : `ಉತ್ತರಾಖಂಡ’ ಮೇಘಸ್ಫೋಟದಲ್ಲಿ ಅವಶೇಷಗಳಿಂದ ತೆವಳುತ್ತಾ ಹೊರಬಂತ ವ್ಯಕ್ತಿ : ಮನ ಕಲಕುವ ವಿಡಿಯೋ ವೈರಲ್ | WATCH VIDEO

06/08/2025 8:21 AM
State News
KARNATAKA

BREAKING : ಹವಾಮಾನ ವೈಪರೀತ್ಯ : ಇಂದಿನ ಸಿಎಂ ಸಿದ್ದರಾಮಯ್ಯ ಕೊಪ್ಪಳ-ರಾಯಚೂರು ಜಿಲ್ಲಾ ಪ್ರವಾಸ ರದ್ದು.!

By kannadanewsnow5706/08/2025 8:23 AM KARNATAKA 1 Min Read

ಬೆಂಗಳೂರು : ಹವಾಮಾನ ವೈಪರೀತ್ಯ ಹಿನ್ನೆಲೆ ಇಂದಿನ ಸಿಎಂ ಸಿದ್ದರಾಮಯ್ಯ ಕೊಪ್ಪಳ,ರಾಯಚೂರು ಜಿಲ್ಲಾ ಪ್ರವಾಸ ರದ್ದು ಮಾಡಲಾಗಿದೆ.  ಭಾರಿ ಮಳೆ…

BIG NEWS : ರಾಜ್ಯದ ಗ್ರಾ.ಪಂ `PDO’ಗಳ ಕಡ್ಡಾಯ ವರ್ಗಾವಣೆ : ಸರ್ಕಾರದಿಂದ ಮಹತ್ವದ ಆದೇಶ | PDO transfer

06/08/2025 8:15 AM

BREAKING : ಇಂದು 13 ನೇ ಪಾಯಿಂಟ್ ನಲ್ಲಿ ‘SIT’ ಶೋಧ : ರಾಜ್ಯದ ಜನತೆಯ ಚಿತ್ತ ಧರ್ಮಸ್ಥಳದತ್ತ!

06/08/2025 8:01 AM

BREAKING : ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ತೆರಿಗೆ ಪಾಲಿನ 46933 ಕೋಟಿ ರೂ. ಬಿಡುಗಡೆ

06/08/2025 7:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.