BREAKING NEWS: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಇಬ್ಬರು ಆರೋಪಿಗಳಿಗೆ 5 ಪೊಲೀಸ್ ಕಸ್ಟಡಿ
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವಂತ ಇಬ್ಬರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಪೊಲೀಸರು ಜಾಕೀರ್ ಹಾಗೂ ಶಫೀಕ್ ಎಂಬುವರನ್ನು ಬಂಧಿಸಲಾಗಿತ್ತು. BREAKING NEWS: ಗೃಹ ಸಚಿವ ಅರಗ ನಿವಾಸಕ್ಕೆ ಎಬಿವಿಪಿ ಮುತ್ತಿಗೆ ಎಫೆಕ್ಟ್: ಎಲ್ಲಾ ಸಚಿವರ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಈ ಸಂಬಂಧ … Continue reading BREAKING NEWS: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಇಬ್ಬರು ಆರೋಪಿಗಳಿಗೆ 5 ಪೊಲೀಸ್ ಕಸ್ಟಡಿ
Copy and paste this URL into your WordPress site to embed
Copy and paste this code into your site to embed