BIGG NEWS: ಪ್ರವೀಣ್ ನೆಟ್ಟಾರು ಹತ್ಯೆ: ಚಿಕ್ಕಮಗಳೂರಿನಲ್ಲಿ BJP ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆ

ಚಿಕ್ಕಮಗಳೂರು: ಮಂಗಳೂರು ಜಿಲ್ಲೆ ಪುತ್ತೂರಿನ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಯಾಗಿದ್ದ ಹಿನ್ನೆಲೆ ಚಿಕ್ಕಮಗಳೂರಿನ ಬಿಜೆಪಿ ಯುವ ಮೋರ್ಚಾ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. BREAKING NEWS: ವಿಜಯ್ ಚೌಕ್‌ ನಲ್ಲಿ ಕಾಂಗ್ರೆಸ್ ಸಂಸದರು, ಪೊಲೀಸರ ನಡುವೆ ವಾಗ್ವಾದ; ಮಹಿಳಾ ಕಾರ್ಯಕರ್ತೆಯ ಬಂಧನ   ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧವೇ ಸದಸ್ಯರು ಆಕ್ರೋಶ ಹೊರಗೆ ಹಾಕಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾಧ್ಯಕ್ಷ ಸಂದೀಪ್ … Continue reading BIGG NEWS: ಪ್ರವೀಣ್ ನೆಟ್ಟಾರು ಹತ್ಯೆ: ಚಿಕ್ಕಮಗಳೂರಿನಲ್ಲಿ BJP ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆ