BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಬಾಗಲಕೋಟೆಯಲ್ಲಿ BJP ಯುವ ಮೋರ್ಚಾ ಸದಸ್ಯರ ರಾಜೀನಾಮೆ; ಸರ್ಕಾರದ ವಿರುದ್ಧ ಕೆಂಡಾಮಂಡಲ

ಬಾಗಲಕೋಟೆ: ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಹಿನ್ನೆಲೆ ರಾಜ್ಯ ಸರಾಕರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಜನಾಕ್ರೋಶ ವ್ಯಕ್ತಪಡಿಸಿದ್ದಾರೆ.ಬಾಗಲಕೋಟೆ ಜಿಲ್ಲೆಯಲ್ಲಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ರಾಜೀನಾಮೆ ನೀಡಿದ್ದಾರೆ. BIG BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ : 7 ಮಂದಿ SDPI ಕಾರ್ಯಕರ್ತರು ಪೊಲೀಸರ ವಶಕ್ಕೆ ಸಾಮೂಹಿಕ ರಾಜೀನಾಮೆ ಪತ್ರ ಕಳುಹಿಸುತ್ತಿರುವ ಕಳುಹಿಸುತ್ತಿದ್ದಾರೆ. ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲೆ ಪಕ್ಷದ ಕಾರ್ಯಕರ್ತರು ಹಾಗೂ … Continue reading BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಬಾಗಲಕೋಟೆಯಲ್ಲಿ BJP ಯುವ ಮೋರ್ಚಾ ಸದಸ್ಯರ ರಾಜೀನಾಮೆ; ಸರ್ಕಾರದ ವಿರುದ್ಧ ಕೆಂಡಾಮಂಡಲ