ತಮಿಳುನಾಡು: ಮಹಿಳೆಯನ್ನು ಥಳಿಸಿದ್ದಕ್ಕೆ ಡಿಎಂಕೆ ಸಚಿವ ಕೆಕೆಎಸ್ಎಸ್ ಆರ್ ರಾಮಚಂದ್ರನ್ ಅವರನ್ನು ಪದಚ್ಯುತಗೊಳಿಸುವಂತೆ ಅಣ್ಣಾಮಲೈ ಆಗ್ರಹಿಸಿದ್ದಾರೆ.
BREAKING NEWS: ಶ್ರೀಲಂಕಾ ಹಂಗಾಮಿ ಅಧ್ಯಕ್ಷರಾಗಿ ರನಿಲ್ ವಿಕ್ರಂಸಿಂಘಿ ನೇಮಕ
ಎಂ.ಕೆ.ಸ್ಟಾಲಿನ್ ನೇತೃತ್ವದ ಸರ್ಕಾರದಲ್ಲಿ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಗಳ ಉಸ್ತುವಾರಿಯನ್ನು ಅವರು ವಹಿಸಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಾಮಚಂದ್ರನ್ ಅವರನ್ನು 48 ಗಂಟೆಗಳ ಒಳಗೆ ರಾಜೀನಾಮೆ ನೀಡುವಂತೆ ಬಿಜೆಪಿ ಪ್ರತಿಭಟನೆ ನಡೆಸಿದ್ದಾರೆ.
மக்கள் என்ன உங்கள் அடிமைகளா?
விருதுநகர்,பாலவனத்தம் கிராமத்தில் தீர்வு தேடி வந்த ஏழைத்தாயை அடித்த @arivalayam அமைச்சர் KKSSR ராமச்சந்திரன்
அடுத்த 48 மணி நேரத்திற்குள் அமைச்சர் பதவி விலக வேண்டும் அல்லது அவரது வீட்டை @BJP4TamilNadu முற்றுகையிடும் என்பதைத் தெரிவித்துக் கொள்கிறோம்! pic.twitter.com/iV4fyKLnXQ
— K.Annamalai (@annamalai_k) July 12, 2022