ತಮಿಳುನಾಡು: ಮಹಿಳೆಯನ್ನು ಥಳಿಸಿದ್ದಕ್ಕೆ ಡಿಎಂಕೆ ಸಚಿವ ಕೆಕೆಎಸ್ಎಸ್ ಆರ್ ರಾಮಚಂದ್ರನ್ ಅವರನ್ನು ಪದಚ್ಯುತಗೊಳಿಸುವಂತೆ ಅಣ್ಣಾಮಲೈ ಆಗ್ರಹಿಸಿದ್ದಾರೆ.

BREAKING NEWS: ಶ್ರೀಲಂಕಾ ಹಂಗಾಮಿ ಅಧ್ಯಕ್ಷರಾಗಿ ರನಿಲ್ ವಿಕ್ರಂಸಿಂಘಿ ನೇಮಕ

 

ಎಂ.ಕೆ.ಸ್ಟಾಲಿನ್ ನೇತೃತ್ವದ ಸರ್ಕಾರದಲ್ಲಿ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಗಳ ಉಸ್ತುವಾರಿಯನ್ನು ಅವರು ವಹಿಸಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಾಮಚಂದ್ರನ್ ಅವರನ್ನು 48 ಗಂಟೆಗಳ ಒಳಗೆ ರಾಜೀನಾಮೆ ನೀಡುವಂತೆ ಬಿಜೆಪಿ ಪ್ರತಿಭಟನೆ ನಡೆಸಿದ್ದಾರೆ.

Share.
Exit mobile version